Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಿಂದ ತಿಪ್ಪಾರೆಡ್ಡಿಗೆ ಟಿಕೆಟ್ ಫಿಕ್ಸ್ : ಇನ್ನುಳಿದಂತೆ ಯಾರಿಗೆಲ್ಲಾ ಟಿಕೆಟ್

---Advertisement---

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಚಿತ್ರದುರ್ಗದಿಂದ ಜಿ.ಹೆಚ್. ತಿಪ್ಪಾರೆಡ್ಡಿ, ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ, ಹೊಸದುರ್ಗದಿಂದ ಎಸ್. ಲಿಂಗಮೂರ್ತಿ, ಹೊಳಲ್ಕೆರೆಯಿಂದ ಚಂದ್ರಪ್ಪ, ಚಳ್ಳಕೆರೆಯಿಂದ ಅನಿಲ್ ಕುಮಾರ್, ಮೊಳಕಾಲ್ಮೂರಿನಿಂದ ತಿಪ್ಪೇಸ್ವಾಮಿ ಯವರಿಗೆ ಟಿಕೆಟ್ ಘೋಷಣೆಯಾಗಿದ್ದು, ಕಾರ್ಯಕರ್ತರ ಆತಂಕಕ್ಕೆ ತೆರೆ ಬಿದ್ದಿದೆ.

ಬಿಜೆಪಿಯಲ್ಲಿ ಮೊದಲ ಪಟ್ಟಿ ಬಿಡುಗಡೆಗೆ ಸಾಕಷ್ಟು ಯೋಚನೆ ಮಾಡಲಾಗಿತ್ತು. ಈ ಬಾರಿ ಗೆಲ್ಲುವವರು ಯಾರು ಎಂಬುದನ್ನು ಸಾಕಷ್ಟು ಸರ್ವೇ ಮಾಡಿ ವರದಿ ಬಿಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...