Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐವರು ಸತ್ತ ದಿನವೇ ಶಂಕರ್ ಕೂಡ ಕೊಲೆ ಆಗ್ತಾ ಇದ್ರಾ..?

Facebook
Twitter
Telegram
WhatsApp

ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾವಿತ್ತು. ಸಿಲಿಕಾನ್ ಸಿಟಿ‌ ಮಂದಿಯನ್ನ ಗೊಂದಲಕ್ಕೀಡು ಮಾಡಿತ್ತು. ಆ ಪ್ರಕರಣ ಸಂಬಂಧ ಪೊಲೀಸರು ಶಂಕರ್ ನನ್ನು ವಿಚಾರಣೆ ನಡೆಸುತ್ತಿದ್ದು, ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆ ನಡೆಯುತ್ತಿದೆ.

ಇದೀಗ ವಿಚಾರಣೆ ವೇಳೆ ಹೊಸದೊಂದು ವಿಚಾರ ಬೆಳಕಿಗೆ ಬಂದಿದೆ. ಮಗನಿಂದಲೇ ತಂದೆಯನ್ನ ಕೊಲೆ ಮಾಡುವ ಫ್ಲ್ಯಾನ್ ನಡೆದಿತ್ತಂತೆ. ಆ ಬಗ್ಗೆ ಶಂಕರ್ ಪೊಲೀಸ್ ತನಿಖೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಶಂಕರ್ ಈ ವಿಚಾರವನ್ನ ಪೊಲೀಸರ ಬಳಿ ಹೇಳಿದ್ದು ಇದಕ್ಕೆ ತಕ್ಕ ಹಾಗೇ ಟೆಕ್ನಿಕಲ್ ಸಾಕ್ಷಿ ತಾಳೆ ಆಗಿದೆಯಂತೆ. ಇನ್ನು ಸೆ.12 ರಂದು ಮಧುಸಾಗರ್ ತನ್ನ ತಂದೆಗೆ 10 ಲಕ್ಷ ಕೊಡ್ತೇನೆ ಅಂತ ಮೆಸೇಜ್ ಹಾಕಿದ್ದನಂತೆ. ಆ ಮೆಸೇಜ್ ಗೆ ರಿಪ್ಲೇ ಮಾಡದೆ ಇದ್ದಾಗ ಮೂರು ಬಾರಿ ಕಾಲ್ ಮಾಡಿದ್ದನಂತೆ. ಒಂದು ವೇಳೆ ಅವತ್ತು ಮನೆಗೇನಾದರೂ ಹೋಗಿದ್ರೆ ನಾನು ಕೊಲೆಯಾಗಬೇಕಾಗಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!