Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಲಿ ಉಗುರಿನ ಕೇಸ್.. ಹೈಕೋರ್ಟ್ ಮೊರೆ ಹೋದ ನಟ ಜಗ್ಗೇಶ್ : ಅದು ಅಧಿಕಾರಿಗಳ ವಿರುದ್ಧ..!

Facebook
Twitter
Telegram
WhatsApp

ಬೆಂಗಳೂರು: ವರ್ತೂರು ಸಂತೋಷ್ ತಮ್ಮ ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ್ದರು. ಈ ಸಂಬಂಧ ಅವರನ್ನು ಬಂಧಿಸಲಾಗಿದೆ. ಇದಾದ ಬಳಿಕ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದವು. ಹುಲಿ ಉಗುರು ಧರಿಸಿದ್ದ ಸೆಲೆಬ್ರೆಟಿಗಳ ಮನೆಯನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡುವುದಕ್ಕೆ ಶುರು ಮಾಡಿದರು. ಅದರಲ್ಲಿ ನಟ ಜಗ್ಗೇಶ್ ಅವರ ಮನೆಯನ್ನು ಪರಿಶೀಲನೆ ಮಾಡಲಾಯಿತು. ಜಗ್ಗೇಶ್ ಅವರೇ ಆ ಲಾಕೆಟ್ ಅನ್ನು ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ.

ಆ ಲಾಕೆಟ್ ಪರಿಶೀಲಿಸಲು ಅರಣ್ಯಾಧಿಕಾರಿಗಳು ಎಫ್ಎಸ್ಎಲ್ ಗೆ ಕಳುಹಿಸಲಿದ್ದಾರೆ. ಇದರ ಬೆನ್ನಲ್ಲೇ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ.‌ ಅಧಿಕಾರಿಗಳ ವಿರುದ್ಧವೇ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ನೋಟೀಸ್ ನೀಡದೆ ಮನೆಯಲ್ಲಿ ಶೋಧ ನಡೆಸಿದ್ದಾರೆ. ಮನೆಯೆನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಮಾಧ್ಯಮವೊಂದಕ್ಕೆ‌ ನೀಡಿದ ಸಂದರ್ಶನ ಮಾತುಗಳನ್ನೇ ಆಧರಿಸಿ, ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನು ಬಾಹಿರವೆಂದು ಘೋಷಣೆ ಮಾಡಬೇಕು ಎಂದು ಜಗ್ಗೇಶ್ ಪರ ವಕೀಲರು ಮನವಿ ಮಾಡಿದ್ದಾರೆ.

 

‘ನನಗೆ 61 ಮುಂದೆ 100 ಆದರು ನನ್ನ ಅಮ್ಮ ನನ್ನ ದೇವರು,ನಾನು ಏನು ಕಳೆದುಕೊಂಡರು ಸಂಕಟಪಡೋಲ್ಲಾ ಆದರೆ ನನ್ನ ಅಮ್ಮನ ಕಡೆಪ್ರೀತಿ ಕಳೆದುಕೊಂಡದ್ದು ಶೂನ್ಯದಂತೆ ಆಯಿತು..ತಂದೆತಾಯಿ ಹೃದಯದಲ್ಲಿ ಇರಿಸಿಕೊಂಡ ನನಗೆ ತಂದೆತಾಯಿ ಅನಾಥಶ್ರಮಕ್ಕೆ ಅಟ್ಟುವ ಈ ಕಾಲದ ಕಾಲಜ್ನಾನಿಗಳಿಗೆ ಪ್ರೀತಿ ಅರಿವಾಗದು.‌
ದೇವರಿದ್ದಾನೆ ಉತ್ತರಿಸಲು ಕಾಲಬರುತ್ತದೆ ನಿಮಗು’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!