Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಶಸ್ವಿನಿ ಕಾರ್ಡ್ ಯೋಜನೆಗೆ ಸಮಯ ವಿಸ್ತರಣೆ : ಅಪ್ಲೈ ಮಾಡಲು ಕಡೆ ದಿನಾಂಕ ಯಾವ್ದು..?

---Advertisement---

 

ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಯಾಗಿರುವ ಯಶಸ್ವಿನಿ ಯೋಜನೆಗೆ ಯಾರಾದರೂ ಇನ್ನು ಅರ್ಜಿ ಹಾಕಿಲ್ಲ ಎಂದರೆ ಅರ್ಜಿ ಹಾಕಲು ಸಮಯಾವಕಾಶವನ್ನು ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಮಾರ್ಚ್ ತಿಂಗಳ ಕೊನೆಯವರೆಗೂ ಅವಕಾಶ ನೀಡಲಾಗಿದೆ. ಹೀಗಾಗಿ ಇದರ ಲಾಭ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಮಾರ್ಚ್ 31ರ ತನಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ರಾಜ್ಯ ಸರ್ಕಾರದ ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ, ಮರುಜಾರಿಗೊಳಿಸಿದೆ. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸದಸ್ಯರ ನೋಂದಣಿಗೆ ಫೆಬ್ರವರಿ ತಿಂಗಳು ಕೊನೆಯಾಗಿತ್ತು. ಆದರೆ ಇನ್ನಷ್ಟು ಜನರಿಗೆ ಅನುಕೂಲವಾಗಲೆಂದೇ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ.

ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿ ಆಗಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment