Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

8 ತಿಂಗಳು ತಿರುಪತಿ ಬಂದ್.. ಭಕ್ತರಿಗಿದೆ ಈ ಅವಕಾಶ..!

Facebook
Twitter
Telegram
WhatsApp

ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪ ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ದೇವರು ಅನ್ನೋದು ಯಾವಾಗಲೂ ಪ್ರೂವ್ ಆಗ್ತಾನೆ ಇರುತ್ತೆ. ದರ್ಶನಕ್ಕೆ ಹೋಗುವ ಭಕ್ತರ ಸಂಖ್ಯೆಯೂ ದಿನೇ ದಿನೇ ಜಾಸ್ತಿಯಾಗುತ್ತಾ ಇದೆ. ಇದೀಗ ದೇಗುಲದ ಬಾಗಿಲನ್ನು ಸುಮಾರು ಎಂಟು ತಿಂಗಳ ಕಾಲ ಮುಚ್ಚಲಾಗುತ್ತೆ ಎನ್ನಲಾಗುತ್ತಿದೆ. ಇದು ಭಕ್ತಗಣಕ್ಕೆ ಶಾಕಿಂಗ್ ವಿಚಾರ ಆಗಿದೆ.

ಇತ್ತಿಚೆಗೆ ನಡೆದ ಟಿಟಿಡಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. 3 ಮಹಡಿಯ ಆನಂದ ನಿಲಯಂ ಹೆಸರಿನ 37.8ಅಡಿ ಎತ್ತರದ ಗೋಪುರವನ್ನು ಕಟ್ಟಿಸಲಾಗಿದೆ. ಇದಕ್ಕೆ ಚಿನ್ನದ ಲೇಪನ ಮಾಡುವ ಕೆಲಸವಿರುವ ಕಾರಣ ಗರ್ಭಗುಡಿಯನ್ನು ಮುಚ್ಚಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಆದರೆ ಇದರ ನಡುವೆ ಭಕ್ತರಿಗೆ ಬೇರೆ ರೀತಿಯಾಗಿ ದರ್ಶನ ಭಾಗ್ಯ ನೀಡಲಾಗುತ್ತದೆ. ನೇರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದರೆ ತಾತ್ಕಾಲಿಕವಾಗಿ ಗರ್ಭಗುಡಿ ಸ್ಥಾಪಿಸಿ, ಅಲ್ಲಿ ವೆಂಕಟೇಶ್ವರನ ಪ್ರತಿಕೃತಿ ಸೃಷ್ಟಿಸಿ, ಗೋಪುರಕ್ಕೆ ಲೇಪನ ಮುಗಿಯುವ ತನಕ ಅಲ್ಲಿ ಭಕ್ತರಿಗೆ ದರ್ಶನ ಭಾಗ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಚಿನ್ನದ ಲೇಪನ ಕಾರ್ಯ ಆರಂಭವಾಗಲಿದೆ. ವಿಧಿವಿಧಾನಗಳು ಮುಗಿದ ಬಳಿಕ ಭಕ್ತರಿಗೆ ದರ್ಶನದ ಭಾಗ್ಯ ಕಲ್ಪಿಸಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!