ಶುಗರ್ ಬರಬಾರದು ಅಂದ್ರು ಈ ಒಂದು ಕಾಳನ್ನ ರಾತ್ರಿ ನೆನೆಹಾಕಿ, ಬೆಳಗ್ಗೆ ನೀರು ಕುಡಿರಿ ಸಾಕು..!

ಇತ್ತೀಚಿನ ಲೈಫ್ ಸ್ಟೈಲ್ ಹೇಗಾಗಿದೆ ಅಂದ್ರೆ ಒಂದು ಸಣ್ಣ ಸಮಸ್ಯೆಯಾದರೂ ಮೊದಲು ಆಸ್ಪತ್ರೆಗೆ ಓಡಿ ಹೋಗ್ತಾರೆ, ಮಾತ್ರೆಯನ್ನ ತಗೋಳ್ತಾರೆ. ಆದರೆ ಈ ಮೊದಲೆಲ್ಲಾ ಆ ರೀತಿ ಇರಲಿಲ್ಲ. ಎಂಥದ್ದೇ ಸಮಸ್ಯೆಯಾಗಲಿ ಅಡುಗೆ ಮನೆಯಲ್ಲಿರುವ ಮದ್ದುಗಳನ್ನೇ ಬಳಸುತ್ತಿದ್ದರು. ಹಿತ್ತಲ ಗಿಡವನ್ನೇ ಅರೆಯುತ್ತಿದ್ದರು. ಅದಕ್ಕೆ ರೋಗ ನಿರೋಧಕ ಶಕ್ತಿಗಳು ಹೆಚ್ಚಿ, ಅದರಿಂದ ಕಾಯಿಲೆ ಮತ್ತೆ ಹತ್ತಿರ ಸುಳಿಯುತ್ತಿರಲಿಲ್ಲ. ಒಂದು ವೇಳೆ ಮತ್ತೆ ಬಂದರೂ ಅದು ಬೇಗ ಬರ್ತಾ ಇರಲಿಲ್ಲ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯದಿಂದ ಇರಲು ಸಹಕಾರಿಯಾಗುತ್ತಿತ್ತು. ಆದರೆ ಈಗ ಹಾಗಲ್ಲ. ಇವತ್ತು ಒಂದು ಮನೆ ಮದ್ದನ್ನ ಹೇಳ್ತೀವಿ, ಅದನ್ನ ಫಾಲೋ ಮಾಡಿದ್ರೆ ಖಂಡಿತ ಮಧಿಮೇಹ ಅನ್ನೋದು ನಿಮ್ಮ ಹತ್ತಿರಕ್ಕೂ ಸುಳಿಯಲ್ಲ.

ಮೆಂತ್ಯ ಕಾಳು. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಇದನ್ನ ದೋಸೆಗೋ, ಇಡ್ಲಿಗೋ ಅಥವಾ ಅಡುಗೆ ಸಾಂಬಾರ್ ಪುಡಿ ಮಾಡುವಾಗಲೋ ಬಳಸುತ್ತಿವಿ. ಆದರೆ ಇದನ್ನ ಡೈಲಿ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿದಾವೆ ಗೊತ್ತಾ..? ಇದರಲ್ಲಿ ಪ್ರೋಟೀನ್ 25%, ಫ್ಯಾಟ್ 6%, ಫೈಬರ್ 25% ಇರುತ್ತದೆ. ಇದರಿಂದ ದೇಹಕ್ಕೆ ಸಾಕಷ್ಟು ಉಪಯೋಗವಿದೆ.

ರಾತ್ರಿ ನೆನೆಹಾಕಿ ಬೆಳಗ್ಗೆ ಖಾಲಿ ಹೊಟ್ಟೆಗೆ ಇದರ ನೀರು ಕುಡೊಯುವುದರಿಂದ ಡಯಾಬಿಟೀಸ್ ಕಂಟ್ರೋಲ್ ಗೆ ಬರುತ್ತೆ, ಹೈಪರ್ ಟೆನ್ಶನ್, ಕೊಲೆಸ್ಟ್ರಾಲ್ ಕೂಡ ಕಂಟ್ರೋಲ್ ಗೆ ಬರಲಿದೆ. ನೀರು ಕುಡಿದು, ಮೆಂತ್ಯವನ್ನ ಜಗಿದು ತಿನ್ನುವುದಕ್ಕಾದರೆ ತಿಂದು ಬಿಡಿ. ಅದರಿಂದ ಆರೋಗ್ಯಕ್ಕೆ ಲಾಭ ಹೆಚ್ಚು. ಮನೆಯಲ್ಲಿರುವ ಮೆಂತ್ಯವನ್ನ ಪ್ರತಿದಿನ ನೆನೆ ಹಾಕಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ಡಯಾಬಿಟೀಸ್ ಹತ್ತಿರವೂ ಸುಳಿಯಲ್ಲ. ಈಗಾಗಲೇ ಡಯಾಬಿಟೀಸ್ ಇರುವವರು ಈ ನೀರನ್ನ ಕುಡೊಯುತ್ತಾ ಬನ್ನಿ. ಹಾಗಂತ ಮಾತ್ರೆ ನಿಲ್ಲಿಸಬೇಡಿ. ಡಯಾಬಿಟೀಸ್ ಕಂಟ್ರೋಲ್ ಗಡ ಬರುವುದು ನಿಮ್ಮ ಗಮನಕ್ಕೆ ಬರುತ್ತದೆ.

suddionenews

Recent Posts

ಆಲಪ್ಪುಳ ಜಿಮ್ಖಾನಾ’ ಕರ್ನಾಟಕ ಜನರ ಮನಸ್ಸು ಗೆದ್ದ ಕ್ರೀಡಾ ಹಾಸ್ಯ ಚಿತ್ರ!

  ಅಲಪ್ಪುಳ ಜಿಮ್ಖಾನಾ ಎಂಬುದು ಮಲಯಾಳಂ ಆಕ್ಷನ್ ಚಿತ್ರ, ಖಲೀದ್ ರೆಹಮಾನ್ ನಿರ್ದೇಶಿಸಿದ್ದಾರೆ, ಇದರಲ್ಲಿ ನಾಸ್ಲಿನ್ ಗಫೂರ್ ಮತ್ತು ಲುಕ್ಮಾನ್…

2 hours ago

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…

8 hours ago

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

18 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

18 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

19 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

19 hours ago