Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಆಗೋದಕ್ಕೆ 2-3 ಸಾವಿರ ಕೋಟಿ ವ್ಯವಸ್ಥೆ ಮಾಡಬೇಕಾಗುತ್ತದೆ : ಶಾಸಕ ಯತ್ನಾಳ್

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಶಾಸಕ ಬಸನಗೌಡ ಯತ್ನಾಳ್ ಸಿಎಂ ಹುದ್ದೆ ಹೇರುವ ಖರ್ಚು ವೆಚ್ಚದ ಬಗ್ಗೆ ಚರ್ಚೆ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಆಗೋದಕ್ಕೆ 2-3 ಸಾವಿರ ಕೋಟಿ ವ್ಯವಸ್ಥೆ ಮಾಡಬೇಕಾಗುತ್ತದೆ. ಅಲ್ಲಿ ಕೊಡಬೇಕು ಮೇಲೆ ಕೊಡಬೇಕು. ಶಾಸಕರನ್ನ ಪ್ಯಾಕ್ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಈ ರೀತಿ ವ್ಯವಸ್ಥೆಯಿಂದ ಚುನಾವಣೆ ವ್ಯವಸ್ಥೆ ಬದಲಾಗಬೇಕು. ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಚರ್ಚೆ ಆಗುತ್ತಿದೆ.

ಒನ್ ನೇಷನ್ ಒನ್ ಎಲೆಕ್ಷನ್ ತಿಳಿಯಲ್ಲ ಅನ್ನುವುದು ತಪ್ಪು. ಒನ್ ನೇಷನ್ ಒನ್ ಎಲೆಕ್ಷನ್ ಅನ್ನೋದು ಜನರಿಗೂ ತಿಳಿಯುತ್ತೆ. ಪ್ರಜಾತಂತ್ರ ಏನಾದರೂ ಉಳಿದಿದೆ ಅಂದ್ರೆ ಅದು ಬಡವರಿಂದ. ಬುದ್ಧಿಜೀವಿಗಳಿಂದ ಪ್ರಜಾತಂತ್ರ ಉಳಿಯಲು ಸಾಧ್ಯವಿಲ್ಲ ಎಂದು ವಿಧಾನಸಭೆಯಲ್ಲಿ ಹೌಹಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!