Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲೆ ಜೀವಂತವಾಗಿರಬೇಕಾದರೆ ಕಲಾವಿದರನ್ನು ಪೋಷಿಸಿ ಉಳಿಸಿ : ಸಿ.ಶಿವುಯಾದವ್

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.11): ಕಲೆ ಜೀವಂತವಾಗಿರಬೇಕಾದರೆ ಕಲಾವಿದರನ್ನು ಪೋಷಿಸಿ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಸಿ.ಶಿವುಯಾದವ್ ತಿಳಿಸಿದರು.

ಆಯಿತೋಳು ಗ್ರಾಮದ ಮಾರುತಿ ಸಾಂಸ್ಕøತಿಕ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಹಯೋಗದೊಂದಿಗೆ ಕ್ರೀಡಾಭವನದಲ್ಲಿ ಇತ್ತೀಚೆಗೆ ನಡೆದ ಸುಗಮ ಸಂಗೀತ ಹಾಗೂ ಜಾನಪದ ಸಂಗೀತ ಸಂಭ್ರಮ ಉದ್ಗಾಟಿಸಿ ಮಾತನಾಡಿದರು.

ಕಲಾವಿದರ ಕುಟುಂಬ ಅತ್ಯಂತ ಶ್ರೇಷ್ಟವಾದುದು. ಅದಕ್ಕಾಗಿ ಕಲಾವಿದರು ಕಲೆಯನ್ನು ಗೌರವಿಸಬೇಕಾಗಿದೆ. ಜೊತೆಗೆ ಪ್ರೇಕ್ಷಕರು ಕಲಾವಿದರನ್ನು ಉಳಿಸಬೇಕು. ನ್ಯಾಯಾಲಯದಲ್ಲಿ ಕುರುಕ್ಷೇತ್ರ ನಾಟಕವಾಡಿಸಿದ ಮೇಲೆ ಕಲೆಗೆ ಎಂತಹ ಗೌರವವಿದೆ ಎನ್ನುವುದು ನನಗೆ ತಿಳಿಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಉದ್ಯಮಿ ಸೈಟ್‍ಬಾಬಣ್ಣ, ಕಲಾವಿದ ಆಯಿತೋಳು ಜಿ.ಎನ್. ವಿರುಪಾಕ್ಷಪ್ಪ, ಡಿ.ಎನ್.ನಿಂಗಪ್ಪ ವೇದಿಕೆಯಲ್ಲಿದ್ದರು.
ಸುಗಮ ಸಂಗೀತ, ಭಜನೆ, ಜಾನಪದ, ಸೋಬಾನೆ ಪದಗಳನ್ನು ಹಾಡಿ ಕಲಾವಿದರು ಪ್ರೇಕ್ಷಕರನ್ನು ರಂಜಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!