Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ಷದ ಕೊನೆಯ ರಾಹುಗ್ರಸ್ತ ರಕ್ತಚಂದ್ರಗ್ರಹಣ.. ಎಲ್ಲೆಲ್ಲಿ ಗೋಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಇಂದು ನಭೋಮಂಡಲದಲ್ಲಿ ಮತ್ತೊಂದು ವಿಸ್ಮಯ ಕಾಣಲಿಲ್ಲ. ವರ್ಷದ ಕೊನೆಯ ರಾಹುಗ್ರಸ್ತ ರಕ್ತಚಂದ್ರಗ್ರಹಣದ ದಿನವಿಂದು. ದೇಶದ ಎಲ್ಲಾ ಕಡೆಯಲ್ಲೂ ಚಂದ್ರಗ್ರಹಣ ಗೋಚರಿಸಲಿದೆ. ಈ ಗ್ರಹಣದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ.

ಕಳೆದ ವಾರ ಅಂದ್ರೆ ದೀಪಾವಳಿ ಹಬ್ಬದಲ್ಲಷ್ಟೇ ಸೂರ್ಯಗ್ರಹಣವನ್ನು ಕಣ್ತುಂಬಿಕೊಂಡಿದ್ದೆವು. ಇದೀಗ 15ನೇ ದಿನಕ್ಕೆ ಚಂದ್ರಗ್ರಹಣ ಗೋಚರಿಸಲಿದೆ. ರಕ್ತಚಂದ್ರಗ್ರಹಣ ಕಾಣಿಸುವಾಗ ಕೆಂಪು ಬಣ್ಣದಲ್ಲಿ ಗೋಚರಿಸಲಿದೆ. ಜಾಗತಿಕವಾಗಿ ಮಧ್ಯಾಹ್ನ 2.39ಕ್ಕೆ ಶುರುವಾಗಲಿದೆ. ದೇಶಾದ್ಯಂತ ಗೋಚರಿಸುವ ಕಾರಣ, ಭಾರತದ ಕಾಲಮಾನದಲ್ಲಿ ಸಮಯ ಬದಲಾವಣೆಯಾಗಲಿದೆ. ಭಾರತದಲ್ಲಿ ಸಂಜೆ 5.29ರ ಬಳಿಕ ಆರಂಭವಗಲಿದೆ ಎನ್ನಲಾಗುತ್ತಿದೆ.

ಬೆಂಗಳೂರಿನಲ್ಲಿ ಸಂಜೆ 5.53ಕ್ಕೆ ಶುರುವಾಗಿ 6.18ಕ್ಕೆ ಕೊನೆಯಾಗಲಿದೆ. ಚೆನ್ನೈನಲ್ಲಿ 5.53ಕ್ಕೆ ಆರಂಭವಾಗಿ 6.18ಕ್ಕೆ ಕೊನೆಯಾಗಲಿದೆ. ಇನ್ನು ಗ್ರಹಣದ ಕಾಲದಲ್ಲಿ ದೇಗುಲಗಳ ಬಂದ್ ಇದ್ದಂತೆ ಈ ಬಾರಿಯೂ ದೇಗುಲಗಳನ್ನು ಬಂದ್ ಮಾಡಲಾಗುತ್ತಿದೆ. ಗ್ರಹಣ ಮುಗಿದ ಮೇಲೆ ಶುಚಿ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!