ಇಂದು ನಭೋಮಂಡಲದಲ್ಲಿ ಮತ್ತೊಂದು ವಿಸ್ಮಯ ಕಾಣಲಿಲ್ಲ. ವರ್ಷದ ಕೊನೆಯ ರಾಹುಗ್ರಸ್ತ ರಕ್ತಚಂದ್ರಗ್ರಹಣದ ದಿನವಿಂದು. ದೇಶದ ಎಲ್ಲಾ ಕಡೆಯಲ್ಲೂ ಚಂದ್ರಗ್ರಹಣ ಗೋಚರಿಸಲಿದೆ. ಈ ಗ್ರಹಣದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ.
ಕಳೆದ ವಾರ ಅಂದ್ರೆ ದೀಪಾವಳಿ ಹಬ್ಬದಲ್ಲಷ್ಟೇ ಸೂರ್ಯಗ್ರಹಣವನ್ನು ಕಣ್ತುಂಬಿಕೊಂಡಿದ್ದೆವು. ಇದೀಗ 15ನೇ ದಿನಕ್ಕೆ ಚಂದ್ರಗ್ರಹಣ ಗೋಚರಿಸಲಿದೆ. ರಕ್ತಚಂದ್ರಗ್ರಹಣ ಕಾಣಿಸುವಾಗ ಕೆಂಪು ಬಣ್ಣದಲ್ಲಿ ಗೋಚರಿಸಲಿದೆ. ಜಾಗತಿಕವಾಗಿ ಮಧ್ಯಾಹ್ನ 2.39ಕ್ಕೆ ಶುರುವಾಗಲಿದೆ. ದೇಶಾದ್ಯಂತ ಗೋಚರಿಸುವ ಕಾರಣ, ಭಾರತದ ಕಾಲಮಾನದಲ್ಲಿ ಸಮಯ ಬದಲಾವಣೆಯಾಗಲಿದೆ. ಭಾರತದಲ್ಲಿ ಸಂಜೆ 5.29ರ ಬಳಿಕ ಆರಂಭವಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಸಂಜೆ 5.53ಕ್ಕೆ ಶುರುವಾಗಿ 6.18ಕ್ಕೆ ಕೊನೆಯಾಗಲಿದೆ. ಚೆನ್ನೈನಲ್ಲಿ 5.53ಕ್ಕೆ ಆರಂಭವಾಗಿ 6.18ಕ್ಕೆ ಕೊನೆಯಾಗಲಿದೆ. ಇನ್ನು ಗ್ರಹಣದ ಕಾಲದಲ್ಲಿ ದೇಗುಲಗಳ ಬಂದ್ ಇದ್ದಂತೆ ಈ ಬಾರಿಯೂ ದೇಗುಲಗಳನ್ನು ಬಂದ್ ಮಾಡಲಾಗುತ್ತಿದೆ. ಗ್ರಹಣ ಮುಗಿದ ಮೇಲೆ ಶುಚಿ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಲಿದ್ದಾರೆ.
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…
ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…