Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಸ್ಪಂದನಾ ಅಸ್ಥಿ ವಿಸರ್ಜನೆ : ಶ್ರೀರಂಗಪಟ್ಟಣದಲ್ಲಿಯೇ ಅಸ್ತಿ ವಿಸರ್ಜನೆ ಮಾಡಲು ಕಾರಣವೇನು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ‌ ನಿಧನರಾಗಿ ಇಂದಿಗೆ 5 ದಿನ. ಹೀಗಾಗಿ ಕುಟುಂಬಸ್ಥರು ಮುಂದಿನ ಕಾರ್ಯವಿಧಾನಗಳನ್ನು ಮಾಡಲು ಮುಂದಾಗಿದ್ದಾರೆ. ಐದು ದಿನಕ್ಕೆ ಅಸ್ಥಿ ಬಿಡುವ ಕಾರ್ಯ ಮಾಡುತ್ತಿದ್ದಾರೆ.

ಕುಟುಂಬಸ್ಥರು ಮೊದಲಿಗೆ ಹರಿಶ್ಚಂದ್ರ ಘಾಟ್ ಬಳಿ ತೆರಳಿ, ಅಲ್ಲಿ ಪೂಕೆ ಸಲ್ಲಿಸಲಿದ್ದಾರೆ. ನಂತರ ಅಸ್ಥಿ ತೆಗೆದುಕೊಂಡು ಶ್ರೀರಂಗಪಟ್ಟಣಕ್ಕೆ ಹೊರಡಲಿದ್ದಾರೆ. ಶ್ರೀರಂಗಪಟ್ಟಣದ ನದಿಯಲ್ಲಿ ಪೂಜೆ ಸಲ್ಲಿಸಿ, ಅಸ್ಥಿಯನ್ನು ಬಿಡಲಿದ್ದಾರೆ.

ಅಸ್ಥಿ ಬಿಡುವುದಕ್ಕೆ ಎಲ್ಲರೂ ಶ್ರೀರಂಗಪಟ್ಟಣವನ್ನೇ ಪ್ರಮುಖವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಇಲ್ಲಿನ ಕಾವೇರಿ ನದಿಗೆ ಅಸ್ಥಿ ಬಿಟ್ಟರೆ, ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಹೆಚ್ಚಾಗಿನೇ ಇದೆ. ಹೀಗಾಗಿ ಮೃಯಪಟ್ಟವರ ಅಸ್ಥಿ ಬಿಡಲು ಶ್ರೀರಂಗಪಟ್ಟಣವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಸ್ಪಂದನಾ ಮತ್ತು ವಿಜಯ್ ರಾಘವೇಂದ್ರ ಆತ್ಮೀಯವಾಗಿದ್ದರು. ಗಂಡ ಹೆಂಡತಿ ಎನ್ನುವುದಕ್ಕಿಂತ ಸ್ನೇಹಿತರಾಗಿದ್ದರು. ತನ್ನೆಲ್ಲ ಕಷ್ಟಗಳಲ್ಲಿ ಜೊತೆ ನಿಲ್ಲುವ ದೇವತೆ ಎಂದೇ ವಿಜಯ್ ರಾಘವೇಂದ್ರ ಹೇಳ್ತಾ ಇದ್ರು. ಈಗ ಸ್ಪಂದನಾ ಇಲ್ಲದೆ ವಿಜಯ್ ರಾಘವೇಂದ್ರ ಒಂಟಿಯಾಗಿದ್ದಾರೆ. ಶೌರ್ಯ ಇನ್ನು ಚಿಕ್ಕ ಮಗು. ಕುಟುಂಬಸ್ಥರಿಗಂತು ದಿಕ್ಕೆ ತೋಚದಂತೆ ಆಗಿದೆ. ಇಂದು ಅಸ್ಥಿ ಬಿಡುವುದಕ್ಕೆ ಇಡೀ ಕುಟುಂಬ ಶ್ರೀರಂಗಪಟ್ಟಣಕ್ಕೆ ತೆರಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!