Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಸ್ಪಂದನಾ ಅಸ್ಥಿ ವಿಸರ್ಜನೆ : ಶ್ರೀರಂಗಪಟ್ಟಣದಲ್ಲಿಯೇ ಅಸ್ತಿ ವಿಸರ್ಜನೆ ಮಾಡಲು ಕಾರಣವೇನು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ‌ ನಿಧನರಾಗಿ ಇಂದಿಗೆ 5 ದಿನ. ಹೀಗಾಗಿ ಕುಟುಂಬಸ್ಥರು ಮುಂದಿನ ಕಾರ್ಯವಿಧಾನಗಳನ್ನು ಮಾಡಲು ಮುಂದಾಗಿದ್ದಾರೆ. ಐದು ದಿನಕ್ಕೆ ಅಸ್ಥಿ ಬಿಡುವ ಕಾರ್ಯ ಮಾಡುತ್ತಿದ್ದಾರೆ.

ಕುಟುಂಬಸ್ಥರು ಮೊದಲಿಗೆ ಹರಿಶ್ಚಂದ್ರ ಘಾಟ್ ಬಳಿ ತೆರಳಿ, ಅಲ್ಲಿ ಪೂಕೆ ಸಲ್ಲಿಸಲಿದ್ದಾರೆ. ನಂತರ ಅಸ್ಥಿ ತೆಗೆದುಕೊಂಡು ಶ್ರೀರಂಗಪಟ್ಟಣಕ್ಕೆ ಹೊರಡಲಿದ್ದಾರೆ. ಶ್ರೀರಂಗಪಟ್ಟಣದ ನದಿಯಲ್ಲಿ ಪೂಜೆ ಸಲ್ಲಿಸಿ, ಅಸ್ಥಿಯನ್ನು ಬಿಡಲಿದ್ದಾರೆ.

ಅಸ್ಥಿ ಬಿಡುವುದಕ್ಕೆ ಎಲ್ಲರೂ ಶ್ರೀರಂಗಪಟ್ಟಣವನ್ನೇ ಪ್ರಮುಖವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಇಲ್ಲಿನ ಕಾವೇರಿ ನದಿಗೆ ಅಸ್ಥಿ ಬಿಟ್ಟರೆ, ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಹೆಚ್ಚಾಗಿನೇ ಇದೆ. ಹೀಗಾಗಿ ಮೃಯಪಟ್ಟವರ ಅಸ್ಥಿ ಬಿಡಲು ಶ್ರೀರಂಗಪಟ್ಟಣವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಸ್ಪಂದನಾ ಮತ್ತು ವಿಜಯ್ ರಾಘವೇಂದ್ರ ಆತ್ಮೀಯವಾಗಿದ್ದರು. ಗಂಡ ಹೆಂಡತಿ ಎನ್ನುವುದಕ್ಕಿಂತ ಸ್ನೇಹಿತರಾಗಿದ್ದರು. ತನ್ನೆಲ್ಲ ಕಷ್ಟಗಳಲ್ಲಿ ಜೊತೆ ನಿಲ್ಲುವ ದೇವತೆ ಎಂದೇ ವಿಜಯ್ ರಾಘವೇಂದ್ರ ಹೇಳ್ತಾ ಇದ್ರು. ಈಗ ಸ್ಪಂದನಾ ಇಲ್ಲದೆ ವಿಜಯ್ ರಾಘವೇಂದ್ರ ಒಂಟಿಯಾಗಿದ್ದಾರೆ. ಶೌರ್ಯ ಇನ್ನು ಚಿಕ್ಕ ಮಗು. ಕುಟುಂಬಸ್ಥರಿಗಂತು ದಿಕ್ಕೆ ತೋಚದಂತೆ ಆಗಿದೆ. ಇಂದು ಅಸ್ಥಿ ಬಿಡುವುದಕ್ಕೆ ಇಡೀ ಕುಟುಂಬ ಶ್ರೀರಂಗಪಟ್ಟಣಕ್ಕೆ ತೆರಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!