Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿಂದು 4 ಕೇಸ್ ಪತ್ತೆ : ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ವಿವರ ಇಲ್ಲಿದೆ…!

Facebook
Twitter
Telegram
WhatsApp

ಸುದ್ದಿಒನ್ : ಆರೋಗ್ಯ ಇಲಾಖೆ ಕೊರೊನಾ ವಿಚಾರದಲ್ಲಿ ಹೈ ಅಲರ್ಟ್ ಆಗಿದ್ದು, ಪ್ರತಿ ದಿನ ಕರೋನಾ ಟೆಸ್ಟ್ ನಡೆಸುತ್ತಿದೆ. ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ ಸುಮಾರು 173 ಕೊರೊನಾ ಕೇಸ್ ದಾಖಲಾಗಿದೆ. ಈ ಮೂಲಕ 702 ಸಕ್ರಿಯ ಕೊರೊನಾ ಕೇಸ್ ಗಳು ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಯಲ್ಲಿ ಆರೋಗ್ಯ ಇಲಾಖೆ 6400 RTPCR ಟೆಸ್ಟ್ ಮಾಡಿದ್ದರೆ, 1949 RAT ಟೆಸ್ಟ್ ಮಾಡಿದೆ. ಈ ರೀತಿ ಟೆಸ್ಟ್ ಮಾಡಿದ್ದರ ಪರಿಣಾಮ 173 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ.

ಇಂದು ಯಾವುದೇ ಸಾವು ಕೊರೊನಾದಿಂದ ಸಂಭವಿಸಿಲ್ಲ. ಹೋಂ ಐಸೋಲೇಷನ್ ನಲ್ಲಿ 649 ಜನರಿದ್ದು, ಹಾಸ್ಪಿಟಲ್ ನಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಜನ ಐಸಿಯು ನಲ್ಲಿದ್ದಾರೆ. ಉಳಿದಂತೆ 37 ಜನ ಹುಷರಾಗಿ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!