Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯದ ಇಂದಿನ ಕರೋನ ವರದಿ : ಚಿತ್ರದುರ್ಗದಲ್ಲಿ ಇಂದು ದಾಖಲಾದ ಪ್ರಕರಣಗಳು ಎಷ್ಟು

---Advertisement---

ಬೆಂಗಳೂರು: ಆರೋಗ್ಯ ಇಲಾಖೆ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಪ್ರತಿದಿನ ಟೆಸ್ಟ್ ನಡೆಸಲಾಗುತ್ತಿದೆ. ಇಂದು ಕೂಡ 3527 ಜನರಿಗೆ ಕೊರೊನಾ ಟೆಸ್ಟ್ ನಡೆಸಲಾಗಿದೆ. ಅದರಲ್ಲಿ 229 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 2972 RTPCR ಟೆಸ್ಟ್, 555 RAT ಟೆಸ್ಟ್ ಮಾಡಲಾಗಿದೆ. ಅದೆಲ್ಲಿ 229 ಕೇಸ್ ಹೊಸದಾಗಿ ದಾಖಲಾಗಿದೆ. ಈ ಮೂಲಕ 1000 ಕೇಸ್ ಗಳು ರಾಜ್ಯದಲ್ಲಿ ಸಕ್ರಿಯವಾಗಿವೆ. 943 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 57 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಜನ ಐಸಿಯುನಲ್ಲಿದ್ದು, 62 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಯಾವುದೇ ಡೆತ್ ಸಂಭವಿಸಿಲ್ಲ.

ಬೆಂಗಳೂರು ಒಂದರಲ್ಲೇ 64 ಕೇಸ್ ದಾಖಲಾಗಿದ್ದು, ಉಳಿದಂತೆ ಬೆಂಗಳೂರು ಗ್ರಾಮಾಂತರ-9, ಬಳ್ಳಾರಿ – 4, ಬೆಳಗಾವಿ -1, ಚಾಮರಾಜನಗರ -12, ಚಿಕ್ಕಬಳ್ಳಾಪುರ -14, ಚಿತ್ರದುರ್ಗ -4, ದಕ್ಷುಣ ಕನ್ನಡ -10 ಕೇಸ್ ಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳು ಆಕ್ಟೀವ್ ಆಗಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...