Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಇಂದಿನ ಕರೋನ ವರದಿ : ಚಿತ್ರದುರ್ಗದಲ್ಲಿ ಇಂದು ದಾಖಲಾದ ಪ್ರಕರಣಗಳು ಎಷ್ಟು

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಪ್ರತಿದಿನ ಟೆಸ್ಟ್ ನಡೆಸಲಾಗುತ್ತಿದೆ. ಇಂದು ಕೂಡ 3527 ಜನರಿಗೆ ಕೊರೊನಾ ಟೆಸ್ಟ್ ನಡೆಸಲಾಗಿದೆ. ಅದರಲ್ಲಿ 229 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 2972 RTPCR ಟೆಸ್ಟ್, 555 RAT ಟೆಸ್ಟ್ ಮಾಡಲಾಗಿದೆ. ಅದೆಲ್ಲಿ 229 ಕೇಸ್ ಹೊಸದಾಗಿ ದಾಖಲಾಗಿದೆ. ಈ ಮೂಲಕ 1000 ಕೇಸ್ ಗಳು ರಾಜ್ಯದಲ್ಲಿ ಸಕ್ರಿಯವಾಗಿವೆ. 943 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 57 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಜನ ಐಸಿಯುನಲ್ಲಿದ್ದು, 62 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಯಾವುದೇ ಡೆತ್ ಸಂಭವಿಸಿಲ್ಲ.

ಬೆಂಗಳೂರು ಒಂದರಲ್ಲೇ 64 ಕೇಸ್ ದಾಖಲಾಗಿದ್ದು, ಉಳಿದಂತೆ ಬೆಂಗಳೂರು ಗ್ರಾಮಾಂತರ-9, ಬಳ್ಳಾರಿ – 4, ಬೆಳಗಾವಿ -1, ಚಾಮರಾಜನಗರ -12, ಚಿಕ್ಕಬಳ್ಳಾಪುರ -14, ಚಿತ್ರದುರ್ಗ -4, ದಕ್ಷುಣ ಕನ್ನಡ -10 ಕೇಸ್ ಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳು ಆಕ್ಟೀವ್ ಆಗಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!