Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ : ಎಷ್ಟಿದೆ ಡಿ.2ರ ಬೆಲೆ..?

---Advertisement---

ಚಿನ್ನ ಬೆಳ್ಳಿ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೆ ಇದೆ. ಕಳೆದ ಕೆಲವು ದಿನಗಳಿಂದ ಮತ್ತೆ ಇಳಿಕೆಯತ್ತ ಮುಖ ಮಾಡಿದೆ. ದಿನೇ ದಿನೇ ಹೀಗರ ಇಳಿಕೆ ಕಂಡರೆ ಚಿನ್ನಾಭರಣ ಪ್ರಿಯರಿಗೆ ಸಂತಸ. ಮತ್ತೆ ಹಾವು ಏಣಿ ಆಟವಾಡಿದರೆ ಕಷ್ಟವಾಗುತ್ತದೆ. ಹಾಗಾದ್ರೆ ಇಂದು ಚಿನ್ನಾಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲದೆ.

ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 60 ರೂಪಾಯಿ ಇಳಿಕೆಯಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 65 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ 22 ಕ್ಯಾರಟ್ ಚಿನ್ನದ ಬೆಲೆ ಹತ್ತು ಗ್ರಾಂಗೆ 70,600 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಚಿನ್ನದ ಬೆಲೆ ಹತ್ತು ಗ್ರಾಂಗೆ 77,350 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲೂ ಐವತ್ತು ಪೈಸೆಯಷ್ಟು ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ಗ್ರಾಂ ಬೆಳ್ಳಿ ಬೆಲೆ ಈಗ 91 ರೂಪಾಯಿ ಆಗಿದೆ. ಈ ಮೂಲಕ 100 ಗ್ರಾಂ ಬೆಳ್ಳಿ ಬೆಲೆ 9,100 ರೂಪಾಯಿ ಆಗಿದೆ.

ಭಾರತದ ವಿವಿಧ ಭಾಗದಲ್ಲಿ ಚಿನ್ನದ ಬೆಲೆಯನ್ನು ನೋಡುವುದಾದರೆ ಹತ್ತು ಗ್ರಾಂಗೆ ಬೆಂಗಳೂರು ಮುಂಬೈ, ಕೊಲ್ಕತ್ತಾ, ಕೇರಳ, ಭುವನೇಶ್ವರದಲ್ಲಿ ಒಂದೇ ಥರನಾದ ಬೆಲೆಯನ್ನು ಹೊಂದಿದೆ. ಆದರೆ ದೆಹಲಿ, ಅಹ್ಮದಾಬಾದ್, ಲಕ್ನೋ ನಗರಗಳಲ್ಲಿ ಕಂಚ ಏರಿಳಿತವಾಗಿದೆ. ಡಿಸೆಂಬರ್ ನಿಂದ ಜನವರಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಯಾವುದೇ ರೀತಿಯ ಶುಭ ಸಮಾರಂಭಗಳು ನಡೆಯುವುದಿಲ್ಲ. ಧನುರ್ಮಾಸದ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲೇನಾದರೂ ಇನ್ನಷ್ಟು ಕಡಿಮೆಯಾಗಬಹುದು ಎಂದೇ ಮಹಿಳಾ ಮಣಿಗಳು ಭಾವಿಸಿದ್ದಾರೆ. ನೋಡೋಣಾ ಚಿನ್ನ ಹಾಗೂ ಬೆಳ್ಳಿ ಬೆಲೆ ಏರಿಕೆಯಾಗುತ್ತಾ ಇಳಿಕೆಯಾಗುತ್ತಾ ಎಂಬುದನ್ನು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...