Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲ ಬಾರಿಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ ಕೊಹ್ಲಿ..!

Facebook
Twitter
Telegram
WhatsApp

ಮುಂಬೈ: ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮೊದಲು ತಮ್ಮೊಳಗಿನ ಅಸಮಾಧಾನ ಹೊರ ಹಾಕಿದ್ದಾರೆ. ಏಕದಿನ ಪಂದ್ಯದ ತಂಡದಿಂದ ತಮ್ಮನ್ನ ಹೊರಹಾಕಿದ್ದಕ್ಕೆ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಏಕದಿನ ಪಂದ್ಯದ ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ನನಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ. ಡಿಸೆಂಬರ್ 8 ರಂದು ಆಯ್ಕೆ ಸಮಿತಿಯ ನಡೆಯುವುದಕ್ಕೂ ಒಂದು ಗಂಟೆ ಮುನ್ನ ನನ್ನನ್ನು ಸಂಪರ್ಕಿಸಲಾಯಿತು. ಟಿ20 ನಾಯಕತ್ವದಿಂದ ಹೊರ ಬಂದ ನನಗೆ ಏಕದಿನದ ಪಂದ್ಯದ ನಾಯಕತ್ವದ ಬಗ್ಗೆ ಮುನ್ಸೂಚನೆಯೇ ಇರಲಿಲ್ಲ.

ಫೋನ್ ಮಾಡಿದಾಗ ನನ್ನ ಜೊತೆಗೆ ಟೆಸ್ಟ್ ತಂಡದ ಬಗ್ಗೆ ಚರ್ಚೆ ನಡೆಸಿದ್ರು. ಆದ್ರೆ ಫೋನ್ ಕರೆ ಕಟ್ ಆಗುವುದಕ್ಕೂ ಮುನ್ನವೇ ಅವರೇ ನಿರ್ಧರಿಸಿದ್ದರು. ನಾನು ಇನ್ಮುಂದೆ ಏಕದಿನ ತಂಡದ ನಾಯಕನಾಗಿ ಮುಂದುವರೆಯಲ್ಲ ಅಂತ ಐವರು ಆಯ್ಕೆದಾರರು ನಿರ್ಧರಿಸಿದ್ದಾರೆ ಅಂತ ಹೇಳಿದ್ರು. ಅದಕ್ಕೆ ನಾನು ಇನ್ನೇನು ಮಾತಾಡಲಿ, ಒಕೆ ಒಳ್ಳೆದಾಯಿತು ಎಂದು ಒಪ್ಪಿಕೊಂಡೆ ಎಂದು ತಮ್ಮಲ್ಲಿರುವ ಬೇಸರವನ್ನ ಹೊರ ಹಾಕಿದ್ರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಜವಾದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷ : ಛಲವಾದಿ ನಾರಾಯಣಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಏ.19 : ದಲಿತ ವಿರೋಧಿ ಬಿಜೆಪಿ ಎಂದು ಪಟ್ಟಿಕಟ್ಟಿರುವ , ಕಾಂಗ್ರೆಸ್ ನಿಜವಾದ ದಲಿತ ವಿರೋಧಿಯಾಗಿದೆ.

ಕೊಬ್ಬರಿ ಖರೀದಿಯ ನಿಯಮಾವಳಿ ಸರಳೀಕರಿಸಿ : ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕೊಬ್ಬರಿ ಖರೀದಿಯ ನಿಯಮಾವಳಿಯನ್ನು ಸರಳೀಕರಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳಿಗೆ

ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಿ : ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಏ.19 : ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಬೇಕು ಎಂದು

error: Content is protected !!