Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಮಾರಿಕಣಿವೆ ರಂಗಪ್ಪನ ಅಂಬಿನೋತ್ಸವ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 24  : ತಾಲೂಕಿನ ವಾಣಿವಿಲಾಸ ಜಲಾಶಯದ ಮೇಲ್ಭಾಗದ ಹಿನ್ನೀರಿನ ದಡದಲ್ಲಿರುವ (ಹೊಸದುರ್ಗ ಗಡಿಭಾಗ) ಐತಿಹಾಸಿಕ ಕಾಡುಗೊಲ್ಲರ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿಯ ಅಭಿನೋತ್ಸವ ಹಾಗೂ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತದೆ. 

ನಾಳೆ ಬೆಳಿಗ್ಗೆ 8 ಗಂಟೆಗೆ ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿಯಿಂದ ಉತ್ಸವ ಮೂರ್ತಿ ಹೊರಟು, ಶಿಲಾಮೂರ್ತಿ ಇರುವ ಸ್ಥಾನಕ್ಕೆ ಬರಲಿದೆ. ಬೆಳಿಗ್ಗೆ 10 ಗಂಟೆಗೆ ಜಾತ್ರೆ ಮತ್ತು ಅಂಬಿನೋತ್ಸವ ಬನ್ನಿ ಮುಡಿಯುವ ಕಾರ್ಯಕ್ರಮ ನೆರವೇರಲಿದೆ. ನಂತರ ಸಂಜೆ 6 ಗಂಟೆಗೆ ಉತ್ಸವ ಮೂರ್ತಿ ಗ್ರಾಮಕ್ಕೆ ಹಿಂತಿರುಗಲಿದೆ. ದಿನಾಂಕ 26ರಂದು ರಾತ್ರಿ 9ಗಂಟೆಗೆ ಅಂಚಿಬಾರಿಹಟ್ಟಿಯಲ್ಲಿ ಮಹಾಮಂಗಳಾರತಿ ಕಾರ್ಯಕ್ರಮ ಜರುಗಲಿದೆ.
ದಿನಾಂಕ 27ರಂದು ಭಕ್ತಾದಿಗಳಿಂದ ದಾಸೋಹ, ಹೂವಿನ ಪಲ್ಲಕ್ಕಿ ಹಾಗೂ ಮದಲ್ಸೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...