ನಾಳೆ ಚಿತ್ರದುರ್ಗ ಸೇರಿದಂತೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ. ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಸದರಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಸೆಪ್ಟೆಂಬರ್.19) ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.

ವಿದ್ಯುತ್ ಆಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ ಎಂದು ಬೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago