Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಟ್ರಾಸಿಟಿ ಕೇಸ್ : ಪುನೀತ್ ಕೆರೆಹಳ್ಳಿ ಪೊಲೀಸರ ವಶಕ್ಕೆ..!

Facebook
Twitter
Telegram
WhatsApp

 

ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಾತಿನಿಂದನೆ ಮಾಡಿದ ಆರೋಪದ ಮೇಲೆ ಸಂಪಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭೈರಪ್ಪ ಹರೀಶ್ ನೀಡಿದ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಪೊಲೀಸರ ವಶದಲ್ಲಿದ್ದಾರೆ.

ಫೇಸ್ ಬುಕ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸರಿಗೆ ಭೈರಪ್ಪ ಹರೀಶ್ ದೂರು ನೀಡಿದ್ದು, ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ತಿಮ್ಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ನಗರದ ಖ್ಯಾತ ಉದ್ಯಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು, ದುರ್ಗದ ಸಿರಿ ಗ್ರೂಪ್‌ನ ಮಾಲೀಕರು ಆದ ಜಿ.ಟಿ. ಬಾಬುರೆಡ್ಡಿ ಅವರ ತಾಯಿ ಜೆಸಿಆರ್ ಬಡಾವಣೆಯ ನಿವಾಸಿ ತಿಮ್ಮಕ್ಕನವರು

ಮಾದಕ ವಸ್ತುಗಳ ವ್ಯಸನ: ಯುವ ಜನತೆ ಜಾಗೃತಿ ವಹಿಸಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್

ಚಿತ್ರದುರ್ಗ. ಜೂನ್.26: ಮಾದಕ ವಸ್ತುಗಳ ವ್ಯಸನ ಮತ್ತು ಕಳ್ಳ ಸಾಗಾಣಿಕೆಯನ್ನು ಯುವ ಜನತೆ ಜಾಗೃತಿ ವಹಿಸಿ ತಡೆಗಟ್ಟಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್

ಚಿತ್ರದುರ್ಗ | ಸಿಸಿ ಕ್ಯಾಮೆರಾ ಸರಿಪಡಿಸಿ ಮತ್ತು ಮದ್ಯದಂಗಡಿಗೆ ಅನುಮತಿ ಬೇಡ : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

  ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಹೊಸದಾಗಿ ಎಲ್ಲಿಯೂ ಖಾಸಗಿ ಅಥವಾ ಎಂಎಸ್‍ಐಎಲ್ ಮದ್ಯದಂಗಡಿಗೆ ಹಾಗೂ ಸಿಎಲ್-7 ಗೂ ಕೂಡ ಅನುಮತಿ ನೀಡುವುದು ಬೇಡ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು

error: Content is protected !!