Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಭಾಷಣದ ರೀತಿ ಬದಲಾಯಿಸಿದ್ದೇಕೆ..?

Facebook
Twitter
Telegram
WhatsApp

 

ನವದೆಹಲಿ: ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಆಚರಣೆ ಮಾಡಿದ್ದಾರೆ. ಈ ವೇಳೆ ಭಾಷಣದ ವೇಳೆ ಪ್ರಧಾನಿ ಮೋದಿ ಭಾಷಣದ ವರಸೆ ಬದಲಾಯಿಸಿದ್ದಾರೆ. ಪ್ರತಿ ಸಲ ಭಾಷಣ ಮಾಡುವಾಗ ಭಾಯಿಯೋ ಔರ್ ಬೆಹನೋ ಎಂದು ಭಾಷಣ ಆರಂಭಿಸುತ್ತಿದ್ದರಯ. ಆದರೆ ಈ ಬಾರಿ ಭಾಷಣದ ಶೈಲಿಯನ್ನೇ ಬದಲಾಯಿಸಿದ್ದಾರೆ.

ಪ್ರತಿ ಬಾರಿ ಭಾಷಣ ಆರಂಭಿಸುವಾಗಲೂ ನೆರೆದಾಗಲೂ ಜನರನ್ನುದ್ದೇಶಿಸಿ ತಮ್ಮ ಭಾಷಣದ ಮೂಲಕವೇ ಹುಮ್ಮಸ್ಸು ತುಂಬುತ್ತಿದ್ದರು. ಆದ್ರೆ ಈ ಬಾರಿಯ ಭಾಷಣದಲ್ಲಿ ಭಾಯಿಯೋ ಔರ್ ಬೆಹೆನೋ ಡೈಲಾಗ್ ಹೋಗಿ ಇದೀಗ ಬದಲಾಗಿದೆ.

ಮೇರೆ ಪ್ಯಾರೆ ಪರಿವಾರ್‌ ಜನೋ ಎಂದು ತಮ್ಮ ಭಾಷಣ ಮಾಡಿದ್ದಾರೆ. ಅಂದಹಾಗೆ ಪರಿವಾರ್‌ಜನೋ ಅಂದ್ರೆ ಪರಿವಾರದವರೇ ಎಂದರ್ಥ. ಸತತ 10ನೇ ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!