Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಕರ್ನಾಟಕದ ಪ್ರಸಿದ್ಧ ದೇವಾಲಯದಲ್ಲಿ ಹಣ, ದೇವರ ಆಭರಣವಿದ್ದ ಹುಂಡಿ ಕಳ್ಳತನ..!

Facebook
Twitter
Telegram
WhatsApp

ಕಲಬುರಗಿ: ಘತ್ತರಗಿ ಭಾಗ್ಯವಂತಿ ದೇವಾಲಯದಲ್ಲಿ ಹುಂಡಿ ಕಳ್ಳತನವಾಗಿದೆ. ಹುಂಡಿಯಲ್ಲಿ ಹಣ ಮತ್ತು ಒಡವೆಗಳಿದ್ದ ಹುಂಡಿ ಕಳ್ಳತನವಾಗಿದೆ. ತಡರಾತ್ರಿ ಈ ಘಟನೆ ನಡೆದಿದೆ.

ದೇವಸ್ಥಾನದಲ್ಲಿರುವ ಚಿಕ್ಕ ಬಾಗಿಲನ್ನು ಹೊಡೆದು, ಗರ್ಭಗುಡಿಯ ಒಳಗೆ ನುಗ್ಗಿದ್ದಾರೆ. ಬಳಿಕ ಗುಡಿಯ ಒಳಗೆ ಇದ್ದಂತ ಹುಂಡಿಯನ್ನು ಹೊಡೆದಿದ್ದಾರೆ. ಅದರೊಳಗೆ ಇದ್ದ ದೇವರ ಆಭರಣ ಮತ್ತು ಹಣವನ್ನು ದೋಚಿದ್ದಾರೆ.

ಘಟನೆ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ದೇವಸ್ಥಾನದ ಒಳಗೆ ಇದ್ದ ಸಿಸಿಟಿವಿ ವೀಕ್ಷಣೆ ಮಾಡಿದ್ದು, ಖದೀಮರನ್ನು ಹುಡಿಕುವ ಪ್ರಯತ್ನದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!