Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಣ್ಣು ಬಿಟ್ಟು ಕಣ್ಣು ಮುಚ್ಚಿದ ಶಿವಲಿಂಗ : ಮಾಗಡಿಯಲ್ಲಿ ಶಿವನನ್ನು ನೋಡಲು ಬಂದ ಜನ..!

Facebook
Twitter
Telegram
WhatsApp

 

 

ರಾಮನಗರ: ಬೇಡರ ಕಣ್ಣಪ್ಪ ಸಿನಿಮಾದಲ್ಲಿ ಅಣ್ಣಾವ್ರು ಶಿವನಿಗೆ ಕಣ್ಣು ಬರಿಸಿದ್ದನ್ನು ನೋಡಿದ್ದೇವೆ. ಆದ್ರೆ ಈ ಕಾಲದಲ್ಲೂ ಶಿವನಿಗೆ ಕಣ್ಣು ಬರುತ್ತೆ ಎಂದರೆ ನೀವೂ ನಂಬುತ್ತೀರಾ..? ನಂಬಲೇಬೇಕಾದಂತ ಘಟನೆಯೊಂದು ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಒಂದು ಪುರಾತನ ಕಾಲದ ಶಿವನ ದೇವಸ್ಥಾನವಿದೆ. ಉಮಾಮಹೇಶ್ವರಿ ದೇವಾಲಯ. ಈ ದೇವಾಲಯದಲ್ಲಿ ದೇವರ ಪೂಜೆ ನಡೆದಿದೆ. ಪೂಜೆಯ ವೇಳೆ ಸಂಜೆ 6.30ರ ಸಮಯಕ್ಕೆ ಅಚ್ಚರಿ ಎಂಬಂತೆ ಶಿವ ಕಣ್ಣು ಬಿಟ್ಟಿದ್ದಾನೆ. ಇದನ್ನು ಕಂಡು ಎಲ್ಲರೂ ದಂಗಾಗಿದ್ದಾರೆ.

ಶಿವ ಕಣ್ಣು ಬಿಟ್ಟು ಕಣ್ಣು ಬಿಟ್ಟ ಅಂತ ಎಲ್ಲೆಡೆಯೂ ಸುದ್ದಿ ಹಬ್ಬಿದೆ. ತಕ್ಷಣ ಊರಿನ ಜನರೆಲ್ಲಾ ಶಿವನನ್ನು ನೋಡಲು ಓಡೋಡಿ ಬಂದಿದ್ದಾರೆ. ಮೊಬೈಲ್ ಗಳಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಭಕ್ತಿಯಿಂದ ಕೈ ಮುಗಿದಿದ್ದಾರೆ, ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಆದ್ರೆ ರಾತ್ರಿ 9ರ ಸುಮಾರಿಗೆ ಶಿವ ಕಣ್ಣು ಮುಚ್ಚಿದ್ದಾನೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ

ಈ ರಾಶಿಯವರು ಹೊಸ ವ್ಯಾಪಾರ ವಹಿವಾಟುದೊಂದಿಗೆ ದೀರ್ಘಕಾಲದ ಸಂತೋಷ, ಈ ರಾಶಿಯವರು ಇಷ್ಟಪಟ್ಟವರ ಎಲ್ಲಿ ದೂರ ಸರಿತ್ತಾರೋ ಎಂಬ ಚಿಂತೆ. ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-24,2024 ಅಹೋಹಿ ಅಷ್ಟಮಿ ಸೂರ್ಯೋದಯ: 06:15, ಸೂರ್ಯಾಸ್ತ :

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

error: Content is protected !!