Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ ಜೊತೆಗೆ ವಾಕ್ಸಮರ.. ರೇವಣ್ಣ ಜೊತೆಗೆ ಫ್ರೆಂಡ್ ಶಿಪ್ : ಸಿದ್ದರಾಮಯ್ಯ ಬಗ್ಗೆ ಮಾಜಿ ಸಚಿವರು ಏನಂದ್ರು..?

Facebook
Twitter
Telegram
WhatsApp

 

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಮೊದಲು ಜೆಡಿಎಸ್ ನಲ್ಲಿಯೇ ಇದ್ದು ಬಂದವರು. ಇದೀಗ ಕಾಂಗ್ರೆಸ್ ನಲ್ಲಿ ನೆಲೆಯೂರಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಬಳಿಕ ಶಾಸಕರ ನಡೆಯಿಂದಾಗಿ ಮೈತ್ರಿ ಸರ್ಕಾರ ಬಿದ್ದು ಹೋಗಿತ್ತು. ಬಳಿಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಯಾವಾಗಲೂ ಆರೋಪ ಪ್ರತ್ಯಾರೋಪ ಮಾಡುತ್ತಾ ಇರುತ್ತಾರೆ. ಆದ್ರೆ ಸಿದ್ದರಾಮಯ್ಯ ಜೊತೆಗೆ ರೇವಣ್ಣ ಅವರ ಸ್ನೇಹ ತುಂಬಾ ಚೆನ್ನಾಗಿದೆ ಎಂಬುದನ್ನು ಮಾಜಿ ಸಚಿವ ರೇವಣ್ಣ ತಿಳಿಸಿದ್ದಾರೆ.

ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ರೇವಣ್ಣ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿದೆ. ಮುಂದೆಯೂ ಕೂಡ ಇದೇ ರೀತಿ ಇರುತ್ತೀವಿ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರು ಇನ್ನು ತಾವೂ ಸ್ಪರ್ಧೆ ಮಾಡುವ ಕ್ಷೇತ್ರವನ್ನು ಗುರುತಿಸಿಲ್ಲ. ಆ ಬಗ್ಗೆ ಮಾತನಾಡಿದ ರೇವಣ್ಣ ಅವರು, ಅವರ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಮತದಾರರ ಪಟ್ಟಿ ಡಿಲೀಟ್ ವಿಚಾರವಾಗಿ ಮಾತನಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಜಿಲ್ಲಾಧಿಕಾರಿಗಳು ಪರಿಗಣಿಸಬೇಕು. ಉದ್ದೇಶ ಪೂರ್ವಕವಾಗಿಯೇ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಹಾಸನದಲ್ಲಿಯೂ ಏಜೆಂಟರ ಮೂಲಕ‌ ಮತದಾರರ ಪಟ್ಟಿ ತಯಾರಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!