Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಸುರೇಶ್ ಪದೇ ಪದೇ ರಾಜಕೀಯ ವೈರಾಗ್ಯದ ಮಾತಾಡುತ್ತಿರುವುದರ ಹಿಂದಿದೆಯಾ ರಣತಂತ್ರ..?

Facebook
Twitter
Telegram
WhatsApp

 

ಬೆಂಗಳೂರು: ಇನ್ನು 10 ತಿಂಗಳು ಕಳೆದರೆ ಸಾಕು ಲೋಕಸಭಾ ಚುನಾವಣೆ ಬರಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗಾಗಿ ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದೆ. ಇದರ ಮಧ್ಯೆ ಡಿಕೆ ಸುರೇಶ್ ಪದೇ ಪದೇ ರಾಜಕೀಯ ವೈರಾಗ್ಯದ ಬಗ್ಗೆ ಮಾತನಾಡಿದ್ದಾರೆ.

2019ರಲ್ಲಿ ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಒಬ್ಬರೆ ಸಂಸದರಾಗಿ ಜಯಭೇರಿ ಬಾರಿಸಿರೋದು. ಆದರೆ ಈ ಬಾರಿ ಅದ್ಯಾಕೋ ಪದೇ ಪದೇ ರಾಜಕೀಯ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ. ಇದರ ಹಿಂದೆ ರಾಜಕೀಯ ರಣತಂತ್ರವಿದೆ ಎನ್ನಲಾಗಿದೆ. ಅದುವೆ ಹೈಕಮಾಂಡ್ ನಾಯಕರ ಗಮನ ಸೆಳೆಯುವ ಉದ್ದೇಶದಿಂದ ಈ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಾ ಇದೆ.

ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ ಸಿಎಂ ವಿಚಾರದಲ್ಲಿ ಸಾಕಷ್ಟು ಹಗ್ಗ- ಜಗ್ಗಾಟವಾಗಿತ್ತು. ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಬಿಟ್ಟುಕೊಡುವುದಕ್ಕೆ ಸಿದ್ಧವಿರಲಿಲ್ಲ. ಆದರೂ ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಆದರೆ ಎರಡು ವರ್ಷಗಳ ಬಳಿಕ ಮತ್ತೆ ಸಿಎಂ ಮಾಡ್ತೇವೆ ಎಂದು ಹೈಕಮಾಂಡ್ ಸೂಚನೆ ನೀಡಿದೆ. ಇದನ್ನು ಹೈಕಮಾಂಡ್ ಗೆ ನೆನಪು ಮಾಡಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!