Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ‌ ಮೋದಿ ಹುಟ್ಟುಹಬ್ಬಕ್ಕೆ ತಂದಿದ್ದ ನಮೀಬಿಯ ಚೀತಾಗೆ ಕಿಡ್ನಿ ಸಮಸ್ಯೆ..!

Facebook
Twitter
Telegram
WhatsApp

 

 

ಭೋಪಾಲ್ : ಕಳೆದ ವರ್ಷ ಅಂದ್ರೆ ಪ್ರಧಾನಿ‌ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಕ್ಕೆ ನಮೀಯಾದಿಂದ ವಿಶೇಷ ಚೀತಾಗಳನ್ನು ತರಿಸಲಾಗಿತ್ತು. ಆದರೆ ಆ ಎಂಟು ಚೀತಾದಲ್ಲಿ ಒಂದು ಚೀತಾಗೆ ಕಿಡ್ನಿ ಸಮಸ್ಯೆ ಉಂಟಾಗಿದೆ. ಅನಾರೋಗ್ಯದಿಂದ ಬಳಲುತ್ತಿದೆ.

ಮಧ್ಯಪ್ರದೇಶದ ಕುನೋ ಅರಣ್ಯದಲ್ಲಿ ಈ ಚೀತಾಗಳನ್ನು ಬಿಡಲಾಗಿದೆ. ಅದರಲ್ಲಿ ಸಶಾ ಎಂಬ ಹೆಸರಿನ ಚೀತಾಗೆ ಸೋಂಕು ಕಾಣಿಸಿಕೊಂಡಿದೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದೆ. ಅಸ್ವಸ್ಥಗೊಂಡಿದೆ. ಈ ಬಾರಿಯ ಣ್ಣು ಚೀತಾ ಸೋಮವಾರದಿಂದ ಅಸ್ವಸ್ಥಗೊಂಡ ರೀತಿಯಲ್ಲಿ ಇತ್ತು. ತಕ್ಷಣ ಅದನ್ನು ವೈದ್ಯರು ಪರೀಕ್ಷಿಸಿದ್ದಾರೆ.

ಚೀತಾವನ್ನು ಕ್ವಾರಂಟೈನ್ ಕೂಡ ಮಾಡಲಾಗಿತ್ತು. ಬಳಿಕ ತಪಾಸಣೆ ಮಾಡಿದಾಗ ಕಿಡ್ನಿ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಡಾ. ಅತುಲ್ ಗುಪ್ತಾ ನೇತೃತ್ವದಲ್ಲಿ ವೈದ್ಯರ ತಂಡ ಚೀತಾ ಮೇಲೆ ನಿಗಾ ಇರಿಸಿದೆ. ಸಶಾ ಬಿಟ್ಟರೆ ಉಳಿದೆಲ್ಲಾ ಚೀತಾಗಳು ಆರೋಗ್ಯವಾಗಿವೆ. ಈ ಚೀತಾಗಳ ಚಿಕಿತ್ಸಗಾಗಿ ನಮಿಬೀಯಾ ಮತ್ತು ಆಫ್ರಿಕಾದ ವೈದ್ಯರನ್ನು ಸಂಪರ್ಕ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!

ಬೆಂಗಳೂರು: ದೊಡ್ಡಗೌಡರ ಮನೆಯಲ್ಲಿ ಇನ್ನು ಬೇಸರದ ಛಾಯೆ ಆರಿಲ್ಲ. ಯೋಚನೆ, ನೋವಲ್ಲಿಯೇ ಇದ್ದಾರೆ. ಯಾಕಂದ್ರೆ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಇಂಥದ್ದೊಂದು ಅಪವಾದ ಬಂದರೆ ಸಹಿಸುವುದಾದರೂ ಹೇಗೆ..? ದೇವೇಗೌಡರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದೆ. ಅವರ

error: Content is protected !!