Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ಲೇ ಆಫ್ ಸುಲಭವಾಗಬೇಕು ಅಂದ್ರೆ RCB ಇವತ್ತಿನ ಮ್ಯಾಚ್ ಗೆಲ್ಲಲೇಬೇಕು..!

Facebook
Twitter
Telegram
WhatsApp

 

 

RCB ಪ್ಲೇ ಆಫ್ ಕನಸು ಇನ್ನು ಹಾಗೆಯೇ ಇದೆ. ಹಾಗಂತ ತೀರ ಸುಲಭವೂ ಅಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಗೆದ್ದ ಮೇಲೆ‌ RCB ಯಲ್ಲಿ ಕೊಂಚ ತಳಮಳ ಆರಂಭಗೊಂಡಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ಇಂದಿನ ಪಂದ್ಯವನ್ನು ಹೇಗಾದರು ಮಾಡಿ ಗೆಲ್ಲಲೇಬೇಕಾದ ಚಾಲೆಂಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮೇಲಿದೆ.

ಸನ್ ರೈಸರ್ಸ್ ಸವಾಲನ್ನು ಆರ್ಸಿಬಿ ಸ್ವೀಕರಿಸಿ, ಗೆಲುವು ತಮ್ಮದಾಗಿಸಿಕೊಳ್ಳಬೇಕಿದೆ. ಹೈದ್ರಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ಅಖಾಡ ಸಜ್ಜಾಗಿದೆ. ಐಪಿಎಲ್ ನ ಇತಿಹಾಸದಲ್ಲಿ RCB ಗೆ ಹೆಚ್ಚು ವಿಲನ್ ಆಗಿದ್ದೆ ಈ ಆರೆಂಜ್ ಆರ್ಮಿ. ಇವತ್ತು ಕೂಡ ಕಟ್ಟಿ ಹಾಕಿ, ಪ್ಲೇ ಆಫ್ ಕನಸನ್ನು ಭಗ್ನ ಮಾಡಲು ಹೊರಟಿದೆ‌.

ಎದುರಾಳಿಗಳು ಸೋಲಿಸಲೇಬೇಕೆಂದು ಪಣ ತೊಟ್ಟಿರುವಾಗ ನಮ್ಮ ಆರ್ಸಿಬಿ ಟೀಂ ಗೆಲ್ಲಲೇಬೇಕೆಂಬ ಛಲವನ್ನು ಜೊತೆಗೆ ಕರೆದುಕೊಂಡು ಹೊರಟಿದೆ‌. ಹೀಗಿರುವಾಗ ವಿರಾಟ್ ಕೊಹ್ಲಿ ಹಾಗೂ ಫಾಫ್ ತಮ್ಮ ರಿಯಲ್ ಆಟವನ್ನು ಪ್ರದರ್ಶಿಸಲೇಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!