Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ವೈ ವಿದಾಯದ ಭಾಷಣ ಮೆಚ್ಚಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ..!

Facebook
Twitter
Telegram
WhatsApp

 

ಮಾಜಿ ಸಿಎಂ ಯಡಿಯೂರಪ್ಪ ಅವರು ನಿನ್ನೆ ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ್ದರು. ಈ ವೇಳೆ ಬಿಜೆಪಿ ಪಕ್ಷ ಗೆಲುವಿಗಾಗಿ‌ವಮುಂದೆಯೂ ಶ್ರಮಿಸಬೇಕೆಂದು ಹೇಳಿದರು. ಯಡಿಯೂರಪ್ಪ ಅವರ ವಿದಾಯದ ಭಾಷಣ ಎಂಥವರಿಗೂ ಹೆಮ್ಮೆ ಪಡುವಂತೆ ಮಾಡಿತ್ತು, ಬಿಜೆಪಿ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವಂತೆ ಕೇಳಿಸಿತ್ತು. ಈ ವಿದಾಯದ ಭಾಷಣಕ್ಕೆ ಇದೀಗ ಪ್ರಧಾನಿ ಮೋದಿ ಅವರು ಮನಸೋತಿದ್ದಾರೆ.

 

ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿಯೇ ಬರೆದುಕೊಂಡಿದ್ದಾರೆ. “ಬಿಜೆಪಿಯ ಒಬ್ಬ ಕಾರ್ಯಜರ್ತನಾದ ನನಗೆ ಈ ಭಟಷಣ ಅತ್ಯಂತ ಸ್ಪೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಜತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಜರ್ತರಿಗೂ ಸ್ಪೂರ್ತಿ ನೀಡುತ್ತದೆ” ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ವಿದಾಯದ ಭಾಷಣ ಮಾಡುವಾಗ ಯಡಿಯೂರಪ್ಪ ಅವರು, ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವೂ ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನು ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ರಿ ನೀಡಲಿ. ನಾನು ಈಗಾಗಲೇ ಹೇಳಿದ್ದೇನೆ ಚುನಾವಾಣೆಯಲ್ಲಿ ನಿಲ್ಲಲ್ಲ ಎಂದು. ಬದುಕಿನ ಕೊನೆಯ ಉಸಿರು ಇರುವ ತನಕ ಬಿಜೆಪಿಯನ್ನು ಕಟ್ಟುವುದಕ್ಕಾಗಿ, ಬಿಜೆಪಿಯನ್ನು ಅಧಿಕಾರಕ್ಕೆ ತರುವುದಕ್ಕಾಗಿ ನನ್ನ ಶಕ್ತಿ ಮೀರಿ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!