Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಮೈಸೂರು ದಶಪಥ ಹೈವರೆ.. ಟೋಲ್ ಸಂಗ್ರಹಕ್ಕೆ ರೊಚ್ಚಿಗೆದ್ದ ಜನ.. ಪ್ರತಿಭಟನೆಗೆ ಕೂತ ನಿಖಿಲ್ ಕುಮಾರಸ್ವಾಮಿ..!

Facebook
Twitter
Telegram
WhatsApp

 

 

ರಾಮನಗರ: ದಶಪಥ ರಸ್ತೆ ಆರಂಭವಾಗಿ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಕಳೆದಿವೆ. ಆದ್ರೆ ಆ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಸುಸ್ತೆದ್ದು ಹೋಗಿದ್ದಾರೆ. ಒಂದೊಂದು ಕಿಲೋ ಮೀಟರ್ ಊಹೆ ಮಾಡುವುದಕ್ಕೆ ಆಗದಷ್ಟು ಹಣ ಕೇಳುತ್ತಿದ್ದಾರೆ. ಜೊತೆಗೆ ಸ್ಥಳೀಯ ವಾಹನವೆಂದರೂ ಬಿಡದೆ, ಸರ್ವೀಸ್ ರಸ್ತೆಯನ್ನು ತೆರೆಯದೆ ಜನರಿಂದ ಲೂಟಿ ಮಾಡುತ್ತಿದ್ದಾರೆ.

ಜನರ ಆಕ್ರೋಶ ಕಂಡು ಇಂದು ನಿಖಿಲ್ ಕುಮಾರಸ್ವಾಮಿ ಕೂಡ ಜನರ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಹೆಜ್ಜಾಲ ಬಳಿಯ ಕಣಮಿನಕಿ ಟೋಲ್ ಬಳಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಎ ಮಂಜು ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಈ ವೇಳೆ ಮಾತನಾಡಿದ್ದು, ಪ್ರಧಾನಮಂತ್ರಿ ಉದ್ಘಾಟನೆ ಮಾಡಿದ ಮೇಲೆಯೇ ಜನರು ಇದು ಉದ್ಘಾಟನೆಯಾಗಿದೆಯಾ ಅಂತ ಕೇಳುತ್ತಾ ಇದ್ದಾರೆ. ಇಲ್ಲಿ ಇನ್ನೂ ಕೆಲವೂ ಕಾಮಗಾರಿಗಳು ಪೂರ್ಣವಾಗಿಲ್ಲ. ಸೃವೀಸ್ ರಸ್ತೆ ಓಪನ್ ಆಗಿಲ್ಲ. ಟೋಲ್ ಸಂಗ್ರಹ ಮಾತ್ರ ತರಾತುರಿಯಲ್ಲಿ ಮಾಡ್ತಾ ಇದ್ದಾರೆ. 120 ಕಿ.ಮೀ ಹೋಗುವವರು 120 ರೂಪಾಯಿ ಕಟ್ಟಬೇಕು. ಆರ್ಥಿಕವಾಗಿ ಶಕ್ತಿ ಇಲ್ಲದವರು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!