Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೊಮ್ಮಾಯಿ ಬಜೆಟ್ನಲ್ಲಿ ಯಾವುದಕ್ಕೆ ಎಷ್ಟು ಕೋಟಿ ಅನುದಾನ..?

Facebook
Twitter
Telegram
WhatsApp

 

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ಟ ಮಂಡನೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಯೋಜನೆ ನೀಡಿದ್ದಾರೆ. ಅದರಲ್ಲಿ ಯಾವುದಕ್ಕೆ ಎಷ್ಟೆಷ್ಟು ಅನುದಾನ ನೀಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

* ಕಂದಾಯ 15,943 ಕೋಟಿ
* ಶಿಕ್ಷಣ 37,960 ಕೋಟಿ
* ಕೃಷಿ ಮತ್ತು ತೋಟಗಾರಿಕೆಗೆ 9,476 ಕೋಟಿ
* ಲೋಕೋಪಯೋಗಿ 10,741 ಕೋಟಿ
* ಸಮಾಜ ಕಲ್ಯಾಣ 11,163 ಕೋಟಿ
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ 15,151 ಕೋಟಿ
* ನಗರಾಭಿವೃದ್ಧಿ 17,938 ಕೋಟಿ
* ಗ್ರಾಮೀಣಾಭಿವೃದ್ದಿ 20,494 ಕೋಟಿ
* ನರೇಗಾ ಯೋಜನೆಗೆ 1 ಸಾವಿರ ಕೋಟಿ
* ಬೀದಿ ವ್ಯಾಪಾರಿಗಳು 70 ಸಾವಿರ ಕೋಟಿ ಮೀಸಲು
* 1000 ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ
* ರೈತರಿಗೆ ಬರೋಬ್ಬರಿ 5 ಲಕ್ಷ ಸಾಲ ಘೋಷಣೆ
* ಗೃಹಿಣಿಯರಿಗೆ ಪ್ರತಿ ತಿಂಗಳು 500 ಸಹಾಯಧನ
* 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ವ್ಯವಸ್ಥೆ
* ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ
* ಕೃಷಿ ಅಭಿವೃದ್ಧಿಗೆ 31,039
* ಬೆಂಗಳೂರು ಅಭಿವೃದ್ಧಿ10 ಸಾವಿರ ಕೋಟಿ
* ನಗು ಮಗು ಯೋಜನೆಗೆ 12.5 ಕೋಟಿ
* SC/ST ನಿಗಮಗಳಿ 795 ಕೋಟಿ
* ಮಹದಾಯಿ 1 ಸಾವಿರ ಕೋಟಿ
* ಮುಧೋಳ ಶ್ವಾನ ಅಭಿವೃದ್ಧಿ 5 ಕೋಟಿ
* ಬಸ್ ಪಾಸ್ ಗೆ 350 ಕೋಟಿ
* ಮಠ ಮಂದಿರಗಳ ಅಭಿವೃದ್ಧಿಗೆ 1 ಸಾವಿರ ಕೋಟಿ
* ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 475 ಕೋಟಿ

ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್ ಕಾರ್ನರ್
28 ಕೋಟಿ ವೆಚ್ಚದಲ್ಲಿ ರೀಡಿಂಗ್ ಕಾರ್ನರ್
73 ಕರ್ನಾಟಕ ಪಬ್ಲಿಕ್ ಶಾಲೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!