Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದ್ಯದ ನಶೆ ಇದ್ರೆ ಪೊಲೀಸರಿಗೂ ಡೋಂಟ್ ಕೇರ್.. ಮತದಾರನೊಬ್ಬನ ಅವಾಂತರ ನೋಡಿ..!

Facebook
Twitter
Telegram
WhatsApp

 

 

ಗದಗ: ಕುಡಿದ ಮೇಲೆ ಅದೆಷ್ಟೋ ಜನ ಹೊಸ ಅವತಾರಗಳನ್ನ ತೋರಿಸುವುದನ್ನು ಎಲ್ಲರೂ ಒಂದಲ್ಲ ಒಂದು ರೀತಿ ನೋಡಿಯೇ ಇರ್ತಾರೆ. ಸೋಷಿಯಲ್‌ ಮೀಡಿಯಾಗಳಲ್ಲೂ ಅಂತ ವಿಡಿಯೋ ಗಳನ್ನ ನೋಡಿ ಮನತುಂಬಿ ನಕ್ಕಿರುವವರು ಇದ್ದಾರೆ. ಇಲ್ಲೊಬ್ಬ ಕುಡುಕ ಪೊಲೀಸರಿಗೆ ಅವಾಜ್ ಹಾಕಿರೋ ಘಟನೆ ನಡೆದಿದೆ.

ನಗರದ ಡಾ.ಬಿ ಆರ್ ಅಂಬೇಡ್ಕರ್ ನಗರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಈ ವೇಳೆ ಮತಗಟ್ಟೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಈ ವೇಳೆ ಮತದಾರನೊಬ್ಬ ಅಲ್ಲಿಗೆ ಬಂದು ಅವಾಂತರ ಸೃಷ್ಟಿಸಿದ್ದಾನೆ.

ಕುಡಿದ ಮತದಾರನೊಬ್ಬ ನಾನು ಎಲ್ಲಿ ಬೇಕಾದರೂ ಕುಳಿತು ಕೊಳ್ತೀನಿ. ನೀವ್ಯಾಕೆ ಕೇಳ್ತೀರಾ..? ಇದು ನಮ್ಮ ಏರಿಯಾ ಮುಟ್ಟಬೇಡಿ ಎಂದು ರಂಪಾಟ ಮಾಡಿದ್ದಾನೆ. ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ 66ರ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಆ ಕುಡುಕನನ್ನ ಮನವೊಲಿಸಲು ಪ್ರಯತ್ನಿಸಿದರು ಸಾಧ್ಯವಾಗಿಲ್ಲ. ಕಡೆಗೆ ಅವರ ಮನೆಯವರಿಗೆ ವಿಷಯ ಮುಟ್ಟಿಸಿ ಆತನನ್ನ ಕರೆದುಕೊಂಡು ಹೋಗುವಂತೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!