Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಅಸ್ತು ಎಂದರೂ ಸರ್ಕಾರಿ ನೌಕರರಲ್ಲಿಯೇ ಒಡಕು ಮೂಡೀತಾ..?

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆ ಎಲ್ಲಾ ಸರ್ಕಾರಿ ನೌಕರರು ಒಂದಾಗಿ ಏಳನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿದರು. ಸರ್ಕಾರ ಕೂಡ ಮಣಿದು ಆ ಬೇಡಿಕೆಗೆ ಅಸ್ತು ಎಂದಿದೆ. ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ. ಆದ್ರೆ ಅದ್ಯಾಕೋ ನೌಕರರಲ್ಲಿಯೇ ಬಿರುಕು ಮೂಡಿದೆ ಎಂಬುದು ಗೊತ್ತಾಗುತ್ತಿದೆ.

ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ನಡೆಯನ್ನು ಸರ್ಕಾರಿ ನೌಕರರ ಸಂಘದ ಇನ್ನೊಂದು ವರ್ಗ ಖಂಡನೆ ಮಾಡಿದೆ. ಇದು ಮಾತಿಗೆ ಮಾತು ಕೂಡ ಜೋರಾಗಿ ಬೆಳೆದಿದೆ. ಷಡಕ್ಷರಿ ಹಾಗೂ ಸಚಿವಾಲಯ ನೌಕರರ ಅಧ್ಯಕ್ಷ ಪಿ ಗುರುಸ್ವಾಮಿ ಮಧ್ಯೆ ವಾಕ್ಸಮರವೇ ನಡೆದಿದೆ ಎನ್ನಲಾಗಿದೆ.

ಮುಷ್ಕರವನ್ನು ವಾಪಾಸ್ ಪಡೆದಿದ್ದಕ್ಕೆ ಷಡಕ್ಷರಿ ವಿರುದ್ಧ ಆರೋಪ ಕೇಳಿ ಬಂದಿದೆ. ಗುರುಸ್ವಾಮಿ ಅವರು ಷಡಕ್ಷರಿ ಮೇಲೆ ಇದೇ ವಿಚಾರಕ್ಕೆ ಕೋಪಗೊಂಡಿದ್ದಾರೆ. ಷಡಕ್ಷರಿ ನಡೆ ಸರಿಯಲ್ಲ. ಹೋರಾಟದಲ್ಲಿ ರಾಜಕೀಯ ಬೆರೆಯಬಾರದು. ಅವರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದು ಸರಿಯಲ್ಲ. ಅವರು ಸ್ವಯಂ ಘೋಷಿತ ಅಧ್ಯಕ್ಷರು. ಕೇವಲ ಭಾಷಣಕಾರ ಅಷ್ಟೇ ಕೆಲಸ ಮಾಡಲ್ಲ ಎಂದು ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!