Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ಬಸ್ ನಿಲ್ದಾಣದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಂಸದರ ಸೂಚನೆ

Facebook
Twitter
Telegram
WhatsApp

 

 

ದಾವಣಗೆರೆ, (ನ.07) :  ನಗರದಲ್ಲಿ ನೂತನವಾಗಿ ಕೈಗೊಂಡಿರುವ  ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಸಂಸದ ಜಿ.ಎಂ.ಸಿದ್ದೇಶ್ವರ ಅವರು ಸೂಚನೆ ನೀಡಿದರು.

ಸೋಮವಾರ ನಗರದ ಕೆ.ಎಸ್.ಆರ್.ಟಿ.ಸಿ. ಹೊಸ ಬಸ್ ನಿಲ್ದಾಣ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ ನಡೆಸಿದ ಅವರು, ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ  ಡಿಸೆಂಬರ್ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ, ಇಂಜನೀಯರ್‌ಗಳಿಗೆ ಸೂಚನೆ ನೀಡಿದರು.

ಪಾಲಿಕೆ ಮಹಾಪೌರರಾದ ಜಯಮ್ಮ ಗೋಪಿನಾಥ, ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್, ಮಾಜಿ ಮಹಾಪೌರರಾದ ಎಸ್.ಟಿ.ವಿರೇಶ್, ಉಪ ಮಹಾಪೌರರಾದ ಗಾಯಿತ್ರಿ ಕೊಂಡಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ರವೀಂದ್ರ ಮಲ್ಲಾಪುರ ಇತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿನ್ನೆ ಸುರಿದ ಬಾರೀ ಮಳೆಗೆ ಹುಬ್ಬಳ್ಳಿಯಲ್ಲಿ ಅವಾಂತರ ಸೃಷ್ಟಿ..!

ಹುಬ್ಬಳ್ಳಿ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಈಗ ವರುಣಾರಾಯ ಸಾಕಷ್ಟು ನೆಮ್ಮದಿ ನೀಡಿದ್ದಾನೆ. ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಜನರು ನೆಮ್ಮದಿಯಾಗಿದ್ದಾರೆ, ರೈತರು ಖುಷಿಯಾಗಿದ್ದಾರೆ. ಮೋಡದತ್ತ ಕಾಯುತ್ತಾ ಕುಳಿತಿದ್ದ ರೈತರು, ಈಗ ನೇಗಿಲು ಹಿಡಿದು ಜಮೀನಿನತ್ತ ಹೊರಟಿದ್ದಾರೆ.

ಬ್ಯಾಂಕ್ ಸಾಲಕ್ಕೆ ಜಮೆಯಾದ ಬರದ ಹಣ : ರೈತರಿಗೆ ಸಂಕಷ್ಟ

ಕಳೆದ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರ ಬೆಳೆ ಎಲ್ಲಾ ನೆಲ ಕಚ್ಚಿತ್ತು. ಬರದ ಛಾಯೆ ಆವರಿಸಿಕೊಂಡಿತ್ತು. ಇದರಿಂದಾಗಿ ರೈತರು ಸಾಕಷ್ಟು ನಷ್ಟ ಅನುಭವಿಸಿದರು. ಕೇಂದ್ರದಿಂದ ಬರ ಪರಿಹಾರಕ್ಕಾಗಿ ಸಾಕಷ್ಟು ಮನವಿ ಮಾಡಿದ

ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ  ವಿಶ್ವ ಶುಶ್ರೂಶಕರ ದಿನಾಚರಣೆ

ಚಿತ್ರದುರ್ಗ, (ಮೇ.15) : ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ವಿಶ್ವ ಶುಶ್ರೂಶಕರ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಡಾ.ಪ್ರದೀಪ್, ಡಾ.ಹೆಚ್.ಎಸ್. ಬಸವರಾಜ್,

error: Content is protected !!