Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

357 ಜನಕ್ಕೆ ಹೊಸದಾಗಿ ಸೋಂಕು.. 10 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 357 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಇನ್ನು ಕಳೆದ 24 ಗಂಟೆಯಲ್ಲಿ 24832 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 87948 RTPCR ಟೆಸ್ಟ್ ಸೇರಿದಂತೆ ಒಟ್ಟು 112780 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 357 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. 140 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 10 ಜನ ಕೊರೊನಾದಿಂದ ಸಾವನ್ನಪ್ಪಿದ್ರೆ, 438 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!