Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲುಗಳಿಗೆ ಸೋಲುಣಿಸಿ ಸಮರ್ಥವಾಗಿ ಬಜೆಟ್ ಮಂಡನೆ : ಮಾಜಿ ಸಚಿವ ಎಚ್.ಆಂಜನೇಯ

Facebook
Twitter
Telegram
WhatsApp

 

ಚಿತ್ರದುರ್ಗ (ಜು.07) : ಈ ಬಾರಿಯ ಬಜೆಟ್ ಮಂಡನೆ ಕುರಿತು ಆರ್ಥಿಕ ಚಿಂತಕರು, ಪ್ರತಿಪಕ್ಷಗಳು, ಜನರಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದವರಲ್ಲೂ ತೀವ್ರ ಕುತೂಹಲ ಇತ್ತು. ಅಭಿವೃದ್ಧಿ ಕಾರ್ಯಗಳಿಗೆ ಕತ್ತರಿ ಹಾಕದೆ ಬೃಹತ್ ಐವತ್ತು ಸಾವಿರ ಕೋಟಿ ರೂ. ವೆಚ್ಚದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಹೇಗೆ ಹೊಂದಿಸುತ್ತಾರೆ ಎಂಬ ಪ್ರಶ್ನೇ ಸಾಮಾನ್ಯವಾಗಿ ಉದ್ಭವವಾಗಿತ್ತು.

ಆದರೆ, ಆರ್ಥಿಕ ತಜ್ಞರ ಚಿಂತನೆಗೂ ನಿಲುಕದೆ ಸಾಲು – ಸಾಲು ಸವಾಲುಗಳನ್ನು ಮೆಟ್ಟಿನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಪವಾಡ ಎನ್ನಬಹುದು.

ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜ್ ಆರಂಭಕ್ಕೆ ಕ್ರಮ ಹಾಗೂ ಯಾವೊಂದು ಸಮುದಾಯಗಳಿಗೂ ಸಣ್ಣ ಅನ್ಯಾಯ ಆಗದಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಯಾವ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆ ತರದೆ ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ಹತ್ತಾರು ಹೊಸ ಯೋಜನೆಗಳಿಗೆ ಅನುದಾನ ಒದಗಿಸಿರುವುದು, ಜತೆಗೆ ಆದಾಯ ಕ್ರೋಢೀಕರಣ ಮಾಡಿರುವುದು ಸಿದ್ದರಾಮಯ್ಯ ಅವರ ವಿತ್ತ ಜ್ಞಾನಕ್ಕೆ ಸಾಕ್ಷಿಯಾಗಿದೆ. ವಿಪಕ್ಷಗಳು ಕೂಡ ಟೀಕೆ ಮಾಡಲು ಸಾಧ್ಯವಾಗದ ರೀತಿ ಬಜೆಟ್ ಮಂಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!