Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಸಿಸಿಐನಿಂದ 125 ಕೋಟಿ ಘೋಷಣೆ : ವಿಶ್ವಕಪ್ ನ ಪ್ರತಿ ಆಟಗಾರರಿಗೆ ಸಿಕ್ಕಿದ್ದೆಷ್ಟು ಕೋಟಿ..?

Facebook
Twitter
Telegram
WhatsApp

 

ವಿಶ್ವಕಪ್ ಮುಗಿದಿದೆ.. ಟೀಂ ಇಂಡಿಯಾ ಗೆಲುವು ಕಂಡಿದೆ.. ಇಡೀ ದೇಶವೇ ಖುಷಿಪಟ್ಟು, ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದರ ನಡುವೆ ಟೀಂ ಇಂಡಿಯಾ ಗೆದ್ದಾಗ ಬಿಸಿಸಿಐ ಕಡೆಯಿಂದ 125 ಕೋಟಿ ಬಹುಮಾನ ಘೋಷಣೆಯಾಗಿತ್ತು. ಈಗ ಈ ಹಣದಲ್ಲಿ ಯಾವೆಲ್ಲಾ ಆಟಗಾರರಿಗೆ ಎಷ್ಟು ಹಣ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಟೀಂ ಇಂಡಿಯಾದಲ್ಲಿ 15 ಆಟಗಾರರಿದ್ದಾರೆ. ಮೀಸಲು ಆಟಗಾರರು, ಕೋಚ್ ಹಾಗೂ ಸಪೋರ್ಟಿಂಗ್ ಆಟಗಾರರು ಸೇರಿ 42 ಮಂದಿ ಆಗ್ತಾರೆ. ಇಷ್ಟು ಜನಕ್ಕೆ ಹಣ ಹಂಚಿಕೆಯಾಗುತ್ತದೆ. 125 ಕೋಟಿಯಲ್ಲಿ ಮುಖ್ಯ ಕೋಚ್ ರಾಹಿಲ್ ದ್ರಾವಿಡ್, ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಟೀಂ ಇಂಡಿಯಾದಲ್ಲಿ ಆಡಿದ 15 ಮಂದಿಗೆ ತಲಾ 5 ಕೋಟಿ ಹಣ ಸಿಗುತ್ತದೆ. ವಿಶ್ವಕಪ್ ಗೆ ಮೀಸಲು ಆಟಗಾರರಾಗಿ ಆಯ್ಕೆಯಾದ ರಿಂಕು ಸಿಂಗ್, ಶುಭ್ಮನ್ ಗಿಲ್, ಆವೇಶ್ ಖಾನ್ ಹಾಗೂ ಖಲೀಲ್ ಅಹ್ಮದ್ ಗೆ ತಲಾ ಒಂದು ಕೋಟಿ ಹಣ ಸಿಕ್ಕಿದೆ.

ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ. ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆಗೆ ತಲಾ 2.5 ಕೋಟಿ ಹಂಚಲಾಗಿದೆ. ಸೆಲೆಕ್ಷನ್​​ ಕಮಿಟಿ ಮುಖ್ಯಸ್ಥ ಅಜಿತ್​​ ಅಗರ್ಕರ್ ಸೇರಿ ಆಯ್ಕೆ ಸಮಿತಿ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗಿದೆ. ಭಾರತ ತಂಡದ ಭಾಗವಾಗಿದ್ದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್, ತುಳಸಿ ರಾಮ್ ಯುವರಾಜ್, ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ, ದಯಾನಂದ್ ಗರಾನಿ, ರಾಜೀವ್ ಕುಮಾರ್, ಅರುಣ್​​ ಕಾನಡೆ ಸೇರಿ ಸೋಹಮ್ ದೇಸಾಯಿಗೆ ತಲಾ 2 ಕೋಟಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!