Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಟಿಐಟಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 18 ಮಂದಿ ಅರೆಸ್ಟ್..!

Facebook
Twitter
Telegram
WhatsApp

 

ಲಕ್ನೋ: ಸಿಟಿಐಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 18 ಜನರನ್ನು ಬಂಧಿಸಿದ್ದಾರೆ. ಡಿ.30 ರಂದು ನಡೆದಿದ್ದ ಸಿಟಿಇಟಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಗೌತಮ್ ಬುದ್ಧನಗರ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಗ್ಯಾಂಗ್‍ವೊಂದು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವಲ್ಲಿ ತೊಡಗಿತ್ತು. ಅದರಲ್ಲಿ ಐವರು ಮಹಿಳೆಯರು ಸೇರಿದಂತೆ 18 ಮಂದಿ ತೊಡಗಿದ್ದರು. ಇವರನ್ನ ಹಿಡಿಯುವಲ್ಲಿ ಗೌತಮ್ ಬುದ್ಧ ಪೊಲೀಸರು ಯಶಸ್ವಿಯಾಗಿದ್ದಾರೆ.

ನೋಯ್ಡಾ ವಿಭಾಗದ ಸೆಕ್ಟರ್ 60 ರಲ್ಲಿ ಮಾರುತಿ ಸುಜುಕಿ ಇಕೊವೊಂದನ್ನು ಗುರುತಿಸಿದ್ದಾರೆ. ಅನುಮಾನಸ್ಪದವಾಗಿ ಆ ಕಾರನ್ನು ಪೊಲೀಸರ ತಂಡವು ಪರಿಶೀಲಿಸಿದಾಗ ಕಾರಿನಲ್ಲಿ ಐವರು ಯುವಕರು ಕುಳಿತುಕೊಂಡಿದ್ದು, ಕೆಲ ಮಹಿಳೆಯರ ಪರ್ಸ್‍ಗಳು ಪೊಲೀಸರಿಗೆ ಸಿಕ್ಕಿವೆ. ಆಗ ಕಾರಿನಲ್ಲಿದ್ದ ಯುವಕರು ಈ ಪರ್ಸ್‍ಗಳು ನೋಯ್ಡಾದ ಸೆಕ್ಟರ್ 71 ರ ಅತಿಥಿ ಗೃಹದಲ್ಲಿ ಇದ್ದ ಕೆಲವು ಮಹಿಳೆಯರಿಗೆ ಸೇರಿದ್ದು ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

error: Content is protected !!