Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಲ್ಲಿ ಭಾರೀ ಗೋಲ್ಮಾಲ್.. ಸಿಎಜಿ ವರದಿಯಲ್ಲಿ ಇರೋದೇನು..?

Facebook
Twitter
Telegram
WhatsApp

 

ಆಯುಷ್ಮಾನ್ ಭಾರತ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಆದರೆ ಇದರಲ್ಲೂ ಗೋಲ್ಮಾಲ್‌ ನಡೆದಿದೆ ಎಂದು ಸಿಎಜಿ ವರದಿ ಸಲ್ಲಿಸಿದೆ. ಬಿಪಿಎಲ್ ಕಾರ್ಡುದಾರ ಕುಟುಂಬಗಳಿಗೆ ಸುಮಾರು ಐದು ಲಕ್ಷದವರೆಗಿನ ಚಿಕಿತ್ಸ ಎಉಚಿತವಾಗಿಸುವ ಯೋಜನೆ ಇದಾಗಿದೆ.

ಆಡಿಟರ್ ಅಂಡ್ ಕಂಟ್ರೋಲರ್ ಸಂಪೂರ್ಣವಾಗಿ ಈ ಯೋಜನೆಯನ್ನು ಪರಿಶೀಲಿಸಿದ್ದಾರೆ. ಸಿಎಜಿ ವರದಿ ಪ್ರಕಾರ, ಆಯುಷ್ಮಾನ್ ಯೋಜನೆಯ 7.5 ಲಕ್ಷ ಫಲಾನುಭವಿಗಳ ಮೊಬೈಲ್ ಸಂಖ್ಯೆ ಒಂದೇ ಆಗಿದೆ. ಅದು 9999999999 ಈ ಸಂಖ್ಯೆಯನ್ನು ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆಯಾಗಿದೆ. ಒಂದೇ ನಂಬರ್ ನೀಡಿರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.

ಮೊಬೈಲ್ ಸಂಖ್ಯೆಯಲ್ಲಿ ಗೋಲ್ಮಾಲ್ ಕಂಡು ಹಿಡಿಯಲಾಗಿದೆ. ತಪ್ಪು ಮೊಬೈಲ್ ಸಂಖ್ಯೆ ನೀಡಲಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ದೇಶದ ಬಿಪಿಎಲ್‌ ಕುಟುಂಬಗಳಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳು, ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಶಸ್ತ್ರಚಿಕಿತ್ಸೆಗೂ ಅವಕಾಶ ಇದೆ. ಆದರೆ ಈ ಮಹತ್ವದ ಯೋಜನೆಯಲ್ಲೇ ಗೋಲ್ ಮಾಲ್ ನಡೆದಿರೋದು ಅಚ್ಚರಿಯ ಸಂಗತಿಯಾಗಿದೆ. ಕರ್ನಾಟಕದಲ್ಲೂ ಸಾವಿರಾರು ಜನ ಆಯುಷ್ಮಾನ್ ಭಾರತ್ ಯೋಜನೆ ಕಾರ್ಡ್‌ ಮಾಡಿಸಿಕೊಂಡಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!