Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮಮಂದಿರ ಉದ್ಘಾಟನೆ ದಿನವೇ ಮಕ್ಕಳಿಗೆ ಹೆಸರಿಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Facebook
Twitter
Telegram
WhatsApp

 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ದಿನಕ್ಕೋಸ್ಕರ  ಕೋಟ್ಯಾಂತರ ಜನರು ಕಾಯುತ್ತಿದ್ದಾರೆ. ಎಷ್ಟೋ ಗರ್ಭಿಣಿಯರು ಅಂದೇ ಹೆರಿಗೆ ಮಾಡಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಕೂಡ ತಮ್ಮ ಮಕ್ಕಳಿಗೆ ಅಂದೇ ನಾಮಕರಣ ಮಾಡಲು ನಿರ್ಧರಿಸಿದ್ದಾರೆ.

ಧ್ರುವ ಮತ್ತು ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳು ಒಂದು ಹೆಣ್ಣು, ಒಂದು ಗಂಡು. ಎರಡು ಮಕ್ಕಳಿಗೆ ಇನ್ನು ಹೆಸರಿಟ್ಟಿಲ್ಲ. ಆದರೆ ಈಗ ಒಂದು ವಿಶೇಷ ದಿನವನ್ನು ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅದುವೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ದಿನ. ಎರಡು ಮಕ್ಕಳಿಗೆ ರಾಮಾಯಣ ಹಾಗೂ ಮಹಾಭಾರತ ಕಾವ್ಯಗಳ ಹೆಸರನ್ನು ಇಡಲು ನಿರ್ಧಾರ ಮಾಡಲಾಗಿದೆಯಂತೆ.

ಧ್ರುವ ಸರ್ಜಾ ಸದ್ಯ ಎರಡು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕೆಡಿ ಹಾಗೂ ಮಾರ್ಟಿನ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜನತೆ ಈ ಎರಡು ಸಿನಿಮಾಗಾಗಿ ಕಾಯುತ್ತಾ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!