Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

Facebook
Twitter
Telegram
WhatsApp

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ ನೀಡಿದ್ರು….

ಜನಸಾಮಾನ್ಯರಿಗೆ ಅನುಕೂಲ ವಾಗುವಂತಹ ಮತ್ತು ಭವಿಷ್ಯದ ದೃಷ್ಟಿಯಿಂದ ಉಪಯೋಗವಾಗುವಂತಹ ನಿರಂತರವಾದ ಕಾರ್ಯಕ್ರಮಗಳನ್ನು ಮಾಡುತ್ತಲೇ ತನ್ನ ಸಾಮಾಜಿಕ ಕಳಕಳಿಯ ಕೆಲಸವನ್ನು ಮಾಡುತ್ತಿರುವ ಟಿವಿ9 ಎಕ್ಸ್ಪೋಗೆ, ರಾಯಲ್ ಸಿನಿಮಾ ಸೌಂಡ್ ಮಾಡುತ್ತಿರುವ ಹೊತ್ತಲ್ಲೆ ನಟಿ ಸಂಜನಾ ಹಾಗೂ ನಟ ವಿರಾಟ್ ಒಟ್ಟಿಗೆ ಬಂದು ವಿಸಿಟ್ ಕೊಟ್ಟಿದ್ದು ವಿಶೇಷ… ಇದರ ಜೊತೆ ಜೊತೆಗೆ ನ್ಯೂ ಮಾಡೆಲ್ ಕಾರ್ ಗಳನ್ನ unveil ಮಾಡಿದ್ರು‌‌

ಗ್ರಾಹಕರಿಗೆ ಬೇಕಾರಗಿರುವ ಅಷ್ಟು ವಸ್ತುಗಳು, ಕಾರುಗಳು ಒಂದೇ ಸೂರಿನಡಿ ಲಭ್ಯವಾಗ್ತಿದೆ.. ಅಷ್ಟೇ ಅಲ್ಲ ತ್ರಿಪುರ ವಾಸಿನಿಯಲ್ಲಿ ಪಾರ್ಕಿಂಗ್ಗೆ ಕೂಡ ವ್ಯವಸ್ಥೆ ಮಾಡಲಾಗಿದೆ. ಒಂದು ದಿನ ಪೂರೈಸಿರುವ ಎಕ್ಸ್ಪೋ, ಇನ್ನೂ 5,6 ರಂದು ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ… ಮತ್ಯಾಕೆ ತಡ ದಸರಾ ಸಂಭ್ರಮಕ್ಕೆ‌ ಮನೆಗೆ ಹೊಸ ವಸ್ತುಗಳ ಖರೀದಿ ಮಾಡೋ ಪ್ಲ್ಯಾನ್ ಇದ್ರೆ.. Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಒಮ್ಮೆ ಭೇಟಿ ನೀಡಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

ಚಿತ್ರದುರ್ಗದಲ್ಲಿ ಶರನ್ನವರಾತ್ರಿ ಸಂಭ್ರಮ : ಕಣಿವೆಮಾರಮ್ಮ ಹಾಗೂ ತುಳಜಾ ಭವಾನಿ ದೇವಿಗೆ ವಿಶೇಷ ಪೂಜೆ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಹೊಳಲ್ಕೆರೆ, ಅಕ್ಟೋಬರ್. 05 : ದಸರಾ ನವರಾತ್ರಿ ವಿಶೇಷವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ

error: Content is protected !!