Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದೇಶದಲ್ಲಿ ರೂಪಾಂತರಿ ಕೊರೋನಾ ಹೆಚ್ಚಳ : ಕೇಂದ್ರ ಸರ್ಕಾರ ಅಲರ್ಟ್..!

Facebook
Twitter
Telegram
WhatsApp

ನವದೆಹಲಿ: ಕೊರೊನಾ ಮೂರನೆಯ ಅಲೆಯ ಭಯವಿಲ್ಲ ಎಂಬ ಧೈರ್ಯ ಎಲ್ಲರಲ್ಲೂ ಇತ್ತು. ಕೊರೊನಾದಿಂದ ಬಚಾವ್ ಆಗಿದ್ದೇವೆ, ಇನ್ನು ಮಾಮೂಲಿ ಜೀವನ ಮಾಡಬಹುದು ಎಂದೇ ಎಲ್ಲರೂ ಭಾವಿಸಿದ್ದಾರೆ. ಮಾಮೂಲಿ ಜೀವನ ಮಾಡಬಹುದು. ಆದರೆ ಕೊರೊನಾ ಬಗ್ಗೆ ಜಾಗೃತಿ ವಹಿಸಿದರೆ ಮಾತ್ರ. ಯಾಕಂದ್ರೆ ಬೇರೆ ದೇಶಗಳಲ್ಲಿ ಕೊರೊನಾ ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಷ್ಟು ದಿನ ಮಾಸ್ಕ್ ಹಾಕದೆ, ಸಾಮಾಜಿಕ ಅಂತರವೂ ಇಲ್ಲದೆ ಎಲ್ಲರೂ ಮೈಮರೆತು ಬದುಕುತ್ತಿದ್ದಾರೆ. ಇದು ಕೊರೊನಾ ಹರಡಲು ಸುಲಭ ಮಾರ್ಗ ತೋರಿಸಿದಂತಾಗುತ್ತಿದೆ.

ಸೌತ್ ಆಫ್ರಿಕಾ, ಹಾಂಗ್ ಕಾಂಗ್, ಬೋಟ್ಸಾನಾ ದೇಶಗಳಲ್ಲಿ ಕೊರೊನಾ ಇದ್ದಕ್ಕಿದ್ದ ಹಾಗೆ ಹೆಚ್ಚಳವಾಗಿದೆ. ಅದರಲ್ಲೂ ಹೊಸ ತಳಿ ಹುಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಯಾವಾಗ ಅಲ್ಲಿ ರೂಪಾಂತರಿ ಕೊರೊನಾ ಹೆಚ್ಚಳವಾಯ್ತೋ ಇತ್ತ ಭಾರತದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ, ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ. ಇನ್ನು ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಸಂಬಂಧ ಪತ್ರ ಬರೆದಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರೂಪಾಂತರಿ ವೈರಸ್ ಬಗ್ಗೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!