Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಜನಾದ್ರಿ ಬೆಟ್ಟದಲ್ಲೂ ಶುರುವಾಯ್ತು ಹಿಂದೂಯೇತರ ವ್ಯಾಪಾರ ನಿಷೇಧ..!

Facebook
Twitter
Telegram
WhatsApp

ಕೊಪ್ಪಳ: ವರ್ಷದಿಂದಲೂ ಹಿಂದೂಯೇತರರಿಗೆ ವ್ಯಾಪಾರ ನಿಷೇಧ ಮಾಡುವ ಅಭಿಯಾನ ಜೋರಾಗಿದೆ. ಆರಂಭದಲ್ಲಿ ಸದ್ದು ಮಾಡಿದ್ದ ನಿಷೇಧ ಬಳಿಕ ತಣ್ಣಗಾಗಿತ್ತು. ಇದೀಗ ಮತ್ತೆ ವ್ಯಾಪಾರ ನಿಷೇಧದ ಕೂಗು ಕೇಳಿಸುತ್ತಿದೆ. ಅದು ಆಂಜನೇಯ ಹುಟ್ಟಿದ ಅಂಜನಾದ್ರಿ ಬೆಟ್ಟಕ್ಕೂ ತಲುಪಿದೆ.

ಕೊಪ್ಪಳದ ಅಂಜನಾದ್ರಿ ಸ್ಥಳ ದೇಶ ವಿದೇಶದಲ್ಲೂ ಖ್ಯಾತಿ ಪಡೆದಿದೆ. ಇಲ್ಲಿಯೂ ಹಿಂದೂಯೇತರರಿಗೆ ವ್ಯಾಪಾರ ನೀಷೇಧ ಮಾಡಲಾಗಿದೆ. ಡಿಸೆಂಬರ್ 5ರಂದು ಅಂಜನಾದ್ರಿ ಬೆಟ್ಟದಲ್ಲಿ ಮಾಲಾಧಾರಿಗಳು ಬಂದು ಸೇರಲಿದ್ದಾರೆ. ಮಾಲಾಧಾರಿಗಳ ವಿಸರ್ಜನಾ ಯಾತ್ರೆಗೆ ಹಲವು ಜಿಲ್ಲೆಗಳಿಂದ ಹನುಮನ ಭಕ್ತರು ಬರಲಿದ್ದಾರೆ. ಈ ವೇಳೆ ವ್ಯಾಪಾರ ವಹಿವಾಟಿಗೆ ಹಿಂದೂಗಳಿಗೆ ಮಾತ್ರ ಅವಕಾಶ ಕೊಡಬೇಕು ಎಂದು ಮನವಿ ಮಾಡಲಾಗಿದೆ.

ಜಿಲ್ಲಾಧಜಕಾರಿಗೆ ಈ ಸಂಬಂಧ ಹಿಂದೂ ಜಾಗರಣಾ ವೇದಿಕೆ ಮನವಿ ಪತ್ರ ಸಲ್ಲಿಸಿದ್ದು, ವ್ಯಾಪಾರಕ್ಕೆ ಹಿಂದೂ ಹೊರತು ಪಡಿಸಿ, ಮುಸ್ಲಿಂ, ಕ್ರಿಶ್ಚಿಯನ್ ಬೇರೆ ಧರ್ಮದವರಿಗೆ ಅವಕಾಶ ನೀಡಬಾರದು ಎಂದಿದ್ದಾರೆ. ಮನವಿ ಜೊತೆಗೆ ಈ ಸಂಬಂಧ ಬೆಟ್ಟದಲ್ಲಿ ಬ್ಯಾನರ್ ಕೂಡ ಅಳವಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!