Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಸದಸ್ಯರ ನೇಮಕ : ಅಧ್ಯಕ್ಷರಾಗಿ ನಯನ್ ಆಯ್ಕೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.04  : ವಿಶ್ವಹಿಂದು ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಷ್ಠಾಪಿಸಲಾಗುವ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಅಧ್ಯಕ್ಷರಾಗಿ ಸಾಯಿ ಮೊಬೈಲ್‍ನ ನಯನ್ ಬಿ. ಆಯ್ಕೆಯಾಗಿದ್ದಾರೆ.

ಸಮಿತಿಯ ಮಾರ್ಗದರ್ಶಕರಾಗಿ ಟಿ.ಭದ್ರಿನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಐಶ್ವರ್ಯ ಫೋರ್ಟ್‍ನ ಶರಣ್‍ಕುಮಾರ್, ಖಜಾಂಚಿಯಾಗಿ ಕಾವೇರಿ ವಾಟರ್‍ನ ಅಜಿತ್, ಉಪಾಧ್ಯಕ್ಷರಾಗಿ ಪ್ರಶಾಂತ್ ಅಪ್ಪಾಜಿ ಪರಿಸರ, ಶ್ರೀರಂಗ ಗ್ರಾನೈಟ್‍ನ ಚೇತನ್‍ಬಾಬು, ಕಾರ್ಯದರ್ಶಿಯಾಗಿ ನಗರಸಭೆ ಸದಸ್ಯ ಶಶಿಧರ್, ಬಿ.ವಿ.ಕೆ.ಎಸ್. ಲೇಔಟ್ ಮಾಲೀಕ ಕಾರ್ತಿಕ್, ಸಂಚಾಲಕರಾಗಿ ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಪ್ರಬಂಜನ್, ಸಹ ಸಂಚಾಲಕರಾಗಿ ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್, ವಿ.ಹೆಚ್.ಪಿ. ನಗರ ಉಪಾಧ್ಯಕ್ಷ ರಂಗಸ್ವಾಮಿ
ಸೇರಿದಂತೆ ನಲವತ್ತಕ್ಕೂ ಹೆಚ್ಚು ಸಮಿತಿ ಸದಸ್ಯರುಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸಲಾಗಿದೆ.

ಪೂಜಾ ಸಮಿತಿ, ಪ್ರಸಾದ ಸಮಿತಿ, ಸ್ವಚ್ಚತಾ ಸಮಿತಿ, ಕಾರ್ಯಕ್ರಮ ಸಮಿತಿ, ಪ್ರಚಾರ ಸಮಿತಿ, ಶೋಭಾ ಯಾತ್ರೆ ಸಮಿತಿ ಹಾಗೂ ಇತರೆ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿಯನ್ನು ವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!