Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾನ್‍ಬೋಸ್ಕೋ ಶಾಲೆಯಲ್ಲಿ ಕಲಾ ಸಂಭ್ರಮ-2023 : ವಿಜೇತ ವಿದ್ಯಾರ್ಥಿಗಳ ಮಾಹಿತಿ ಇಲ್ಲಿದೆ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,(ಫೆ.08): ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಸಂಭ್ರಮ-2023 ಅಂತರ ಶಾಲಾ ಆರ್ಟ್ ಮೀಟ್ ಹಮ್ಮಿಕೊಳ್ಳಲಾಗಿತ್ತು.

ಪ್ರೌಢಶಾಲಾ ವಿಭಾಗದಲ್ಲಿ ಪಾಶ್ರ್ವನಾಥ  ಶಾಲೆಯ ಒಂಬತ್ತನೆ ತರಗತಿಯ ಸಾನಿಯ ಪ್ರಥಮ.

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲೆಯ 8 ನೇ ತರಗತಿ ಬಾಲಕಿ ದೀನ ದ್ವಿತೀಯ,

ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಹತ್ತನೆ ತರಗತಿ ವಿದ್ಯಾರ್ಥಿ ಶ್ರೇಯಸ್ ತೃತೀಯ,

ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯ ಒಂಬತ್ತನೆ ತರಗತಿಯ ರಕ್ಷಿತ್ ದೀಪು ನಾಲ್ಕನೆ ಹಾಗೂ

ಪಾಶ್ರ್ವನಾಥ ಶಾಲೆಯ ವಂಚ್ ಜೈನ್ ಐದನೆ ಬಹುಮಾನ ಪಡೆದುಕೊಂಡಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆ ವಿಭಾಗದಿಂದ ಡಾನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಸ್ನೇಹ ಜ್ಯೋತಿ ಪ್ರಥಮ. ಪಾಶ್ರ್ವನಾಥ ಶಾಲೆಯ ಕೃಷ್ಣಪಾಲ್ ಸಿಂಗ್ ದ್ವಿತೀಯ. ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಶಾಲೆಯ ವೈಷ್ಣವಿ ತೃತೀಯ. ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್‍ನ ಪ್ರೀತಮ್ ಕೃಷ್ಣ ನಾಲ್ಕನೆ ಹಾಗೂ ಡಾನ್‍ಬೋಸ್ಕೋ ಕನ್ನಡ ಮಾಧ್ಯಮ ಶಾಲೆಯ ದಿಗಂತ್ ಐದನೆ ಬಹುಮಾನ ಪಡೆದುಕೊಂಡಿದ್ದಾರೆ.

ಡಾನ್‍ಬೋಸ್ಕೋ ಶಾಲೆಯ ಪ್ರಾಂಶುಪಾಲರಾದ ಫಾದರ್ ಲಾರೆನ್ಸ್ ಚಿತ್ರಕಲಾ ಶಿಕ್ಷಕ ವೆಂಕಟೇಶ್ ಕೆ.ಎಸ್. ಪ್ರಜ್ಞ ಇವರುಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!