Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಕ್ರೀಡಾಪಟುಗಳು ಬಿಹಾರದಲ್ಲಿ ನಡೆಯಲಿರುವ ಅಂತರ್ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗಿ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.04) : ಬಿಹಾರ ರಾಜ್ಯದ ಪಾಟ್ನಾದ ಪಾಟಲ್ಲಿ ಪುತ್ರ ಪಾಟ್ನಾ ಸ್ಟೇಡಿಯಂನಲ್ಲಿ ಇದೇ ಫೆಬ್ರವರಿ10 ರಿಂದ 12 ರವರೆಗೆ ನಡೆಯಲಿರುವ 18ನೇ ರಾಷ್ಟ್ರಮಟ್ಟದ ಅಂತರ್ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.

ಈ ಕ್ರೀಡಾಕೂಟದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ
ಅಥೆಟಿಕ್ಸ್ ಕ್ರೀಡೆಗಳಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾಗವಹಿಸುತ್ತಾರೆ.

ಪುರುಷರ ವಿಭಾಗ
1) ಕುಶಾಲ್ .ಟಿ 1600ಮೀ
2)ಹೊಯ್ಸಳ . ಬಿ 1600ಮೀ
3) ಯಶವಂತ್.ಎಂ 600ಮೀ
4) ಸಂಜಯ್ ಎಂ.ಸಿ 80ಮೀ
5) ಮಹಮ್ಮದ್ ಹರ್ಮೈನ್ ಖಾದ್ರಿ. ಟ್ರಯಥ್ಲಾನ್-C
6)ಪ್ರೀತಮ್ ಕೆ.ಪಿ  ಟ್ರಯಥ್ಲಾನ್-C

ಮಹಿಳೆಯರ ವಿಭಾಗ
1) ಲಕ್ಷ.ಜೆ ಟ್ರಯಥ್ಲಾನ್-C  2)ಮೀರಾಶ್ರೀ.ಎಲ್ ಟ್ರಯಥ್ಲಾನ್-C.
ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಈ ಕ್ರೀಡಾಪಟುಗಳಿಗೆ

1)ಜಿಲ್ಲಾ ಅಥ್ಲೆಟಿಕ್ ಅಧ್ಯಕ್ಷರಾದ ಫಾತ್ಯರಾಜನ್ (ವಕೀಲರು)
2)ಜಿಲ್ಲಾ ಅಥ್ಲೆಟಿಕ್ ಖಜಾಂಚಿ  ನಿರಂಜನ್ ಮೂರ್ತಿ
3)ಜಿಲ್ಲಾ ಅಥ್ಲೆಟಿಕ್ಸ್ ಹಾಗೂ ರಾಜ್ಯ ಅಥ್ಲೆಟಿಕ್ ಕಾರ್ಯದರ್ಶಿ ಕಲ್ಲೇಶ್ ಆರ್‌.ಬಿ

ಟೀಮ್ ಕೋಚ್ : ನಾಗರಾಜ್.ಇ
ಟೀಮ್ ಮೆನೇಜರ್ : ಪೆರಿಸ್ವಾಮಿ.ಕೆ ಇವರ ಸಮ್ಮುಖದಲ್ಲಿ ಉಡುಪು ವಿತರಣೆ ನಡೆದಿದೆ.
ಹಾಗೂ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರೂ ಜಿಲ್ಲೆ ಮತ್ತು ರಾಜ್ಯಕ್ಕೆ ಹೆಸರು ತರಲಿ ಎಂದು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಶುಭಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!