Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ರಕರ್ತ ಸುರೇಶ್ ಬೆಳಗೆರೆಗೆ ಬಸವಲಿಂಗ ಶರಣ ಶ್ರೀ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ : ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತರಾದ ಸುರೇಶ್ ಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಹಾಗೂ ಪ್ರಗತಿಪರ ರೈತ ಡಾ. ಆರ್ ಎ ದಯಾನಂದಮೂರ್ತಿಹಾಗೂ ಖ್ಯಾತ ಮಕ್ಕಳ ತಜ್ಞ ಡಾ.ಚಂದ್ರನಾಯ್ಕ್ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಆದರ್ಶ ದಂಪತಿ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ವತಿಯಿಂದ ಹೂವಿನ ಹಡಗಲಿ ಸುಕ್ಷೇತ್ರ ಮೈಲಾರ ದಲ್ಲಿ ನಡೆದ ಕರ್ನಾಟಕ ಸಂಭ್ರಮ ಕರ್ನಾಟಕ ಗ್ರಾಮೀಣ ಕನ್ನಡ ನುಡಿ ಹಬ್ಬ ಮನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠದ ಬಸವ ರಮಾನಂದ ಮಹಾಸ್ವಾಮಿಗಳ ಆನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ,

ಪ್ರಗತಿಪರ ರೈತ ಆರ್ಯೆ ದಯಾನದ ಮೂರ್ತಿ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಆದರ್ಶ ದಂಪತಿ ರಾಜ್ಯ ಗೌರವ ಪ್ರಶಸ್ತಿ. ಹಾಗೂ ಖ್ಯಾತ ಮಕ್ಕಳ ತಜ್ಞ ಡಾಕ್ಟರ್ ಚಂದ್ರನಾಯ್ಕ್ ಇವರಿಗೆ ಆದರ್ಶ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ರೈತ ದಂಪತಿ ಟಿ ಶಾರದಮ್ಮ ಶಿಕ್ಷಕರು ಹಾಗೂ ಡಾಕ್ಟರ್ ಆರ್ ಎ ದಯಾನಂದ ಮೂರ್ತಿ ವಹಿಸಿದ್ದು ಭಾವಚಿತ್ರ ಮಂತ್ರಾಕ್ಷತೆ ರುದ್ರಮುನಿ ಸ್ವಾಮಿ ಹಿರೇಮಠ್ ಇವರು ನೆರವೇರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

error: Content is protected !!