Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ಮಾಡುವ ಮುನ್ನ ಎಚ್ಚರ..!

Facebook
Twitter
Telegram
WhatsApp

ದಾವಣಗೆರೆ: ಈ ಹೆದ್ದಾರಿಗಳಲ್ಲಿ ವಾಹನಗಳು ಸರಾಗವಾಗಿ ಸಂಚರಿಸಬಹುದಾದ ಅನುಕೂಲವಿರುವ ಕಾರಣ ಕೆಲವು ಪುಂಡರು ಹೆದ್ದಾರಿಗಳಲ್ಲಿ ತಮ್ಮದೇ ಆಟಾಟೋಪಗಳನ್ನು ಮಾಡುತ್ತಿರುತ್ತಾರೆ. ಆದ್ರೆ ಇಂಥ ಆಟಾಟೋಪಗಳಿಗೆ ಬ್ರೇಕ್ ಹಾಕುವುದಕ್ಕೆ ದಾವಣಗೆರೆ ಹೆದ್ದಾರಿ ಪ್ರಾಧಿಕಾರ ಸಿದ್ಧವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರು, ಹೆದ್ದಾರಿಯಲ್ಲಿ ಪಥ ಶಿಸ್ತು ಉಲ್ಲಂಘನೆ ಮಾಡಿದವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು. ಈ ಹೊಸ ನಿಯಮ ಸೋಮವಾರ ಸಂಜೆಯಿಂದಾನೇ ಜಾರಿಗೆ ಬರಲಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ಹಾದು ಹೋಗಿದೆ. ದಾವಣಗೆರೆಯ ಹೆದ್ದಾರಿಯಲ್ಲಿ ಸಂಜೆಯಿಂದ ಪೈಲೆಟ್ ಪ್ರಾಜೆಕ್ಟ್ ಆರಂಭವಾಗಿದೆ.

ಈ ಯೋಜಬೆಯ ಉದ್ದೇಶವೇ ಹೆದ್ದಾರಿಯಲ್ಲಿ ಸಂಭವಿಸುವ ದುರಂತಕ್ಕೆ ಕಡಿವಾಣ ಹಾಕಬೇಕು. ಪಥ ಶಿಸ್ತು ಎಂಬ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಆರು ಪಥ ಮಾಡಲಾಗಿದೆ. ಅತಿ ವೇಗವಾಗಿ ಹೋಗುವ ವಾಹನಗಳಿಗೆ ಒಳ ಪಥವನ್ನು ನಿಗದಿ ಮಾಡಲಾಗಿದೆ. ಈ ಲೈನ್ ನಲ್ಲಿ ಬಾರೀ ವಾಹನಗಳು ಹೋಗುವಂತಿಲ್ಲ. ಬಾರೀ ವಾಹನಗಳಿಗೆ ಎರಡನೇ ಲೈನ್ ಇರುತ್ತದೆ. ಈ ನಿಯಮ ಉಲ್ಲಂಘಿಸಿದವರಿಗೆ 500 ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!