Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಮಾ ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ : ಹಾದಿ-ಬೀದಿಯಲ್ಲಿ ಸುತ್ತಿ, ಚಿತ್ರೀಕರಿಸಿದ ಸಂಕಷ್ಟ ಸಾರುತ್ತಿದೆ..!

Facebook
Twitter
Telegram
WhatsApp

 

ಸ್ಯಾಂಡಲ್ ವುಡ್ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಭೀಮಾ. ಸಲಗದಂತ ರಾ ಸಿನಿಮಾ ಕೊಟ್ಟು, ಮಾಸ್ ಪ್ರೇಕ್ಷಕರನ್ನು ಸೆಳೆದಿದ್ದಂತ ದುನಿಯಾ ವಿಜಯ್ ಮತ್ತೆ ಕೈಗೆತ್ತಿಕೊಂಡಿದ್ದು ಭೀಮಾ ಸಿನಿಮಾ. ಭೀಮಾ ಸಿನಿಮಾ ಅನೌನ್ಸ್ ಆದಾಗಿನಿಂದ ಸಾಕಷ್ಟು ಸುದ್ದಿಯಲ್ಲಿದೆ. ಈ ಸಿನಿಮಾಗಾಗಿ‌ ದುನಿಯಾ ವಿಜಯ್ ಎಷ್ಟು ಕಷ್ಟ ಪಡುತ್ತಿದ್ದಾರೆ ಎಂಬುದು ಕೂಡ ಆಗಾಗ ರಿವಿಲ್ ಆಗಿದೆ.

 

ರಸ್ತೆಯ ಬೀದಿ ಬೀದಿಗಳಲ್ಲಿ ಅಲೆದು, ಇಕ್ಕೆಲಗಳಲ್ಲಿ ಸುತ್ತಾಡಿ ಸಿನಿಮಾ ಶೂಟಿಂಗ್ ಮಾಡಿದ್ದಾರೆ ದುನಿಯಾ ವಿಜಯ್‌ ಇತ್ತಿಚೆಗೆ ಅದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ರಿಲೀಸ್ ಆಗಿತ್ತು. ರಿಯಲ್ ಪೊಲೀಸರು ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಧ್ಯವಾದಷ್ಟು ರಿಯಲಿಸ್ಟಿಕ್ ಆಗಿ ಶೂಟ್ ಮಾಡಿದ್ದಾರೆ. ಆದರೆ ಇದೀಗ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು, ಸಿನಿಮಾದ ಹಿಂದಿನ ಕಷ್ಟ-ಸುಖ ಅನಾವರಣವಾಗಿದೆ.

 

ಭೀಮಾ ಸಿನಿಮಾವನ್ನು ಬೆಂಗಳೂರಿನ ಇಕ್ಕೆಲಗಳಲ್ಲಿ ಶೂಟ್ ಮಾಡಲಾಗಿದೆ. ಅದರ ಜೊತೆಗೆ ದೊಡ್ಡ ದೊಡ್ಡ ಸೆಟ್ ಗಳನ್ನು ಹಾಕಿ ಶೂಟ್ ಮಾಡಲಾಗಿದೆ. ಭೀಮನ ಈ ಅಂಗಳದಲ್ಲಿ ನಿಮಗೆ ನೂರಾರು ಮುಖಗಳೂ ಕಾಣುತ್ತವೆ. ತಮ್ಮ ಪ್ರಾಣಕ್ಕಷ್ಟೇ ಅಲ್ಲ ಸಾರ್ವಜನಿಕರ ಜೀವಕ್ಕೂ ವೀಲಿಂಗ್ ಮಾಡುವ ಮೂಲಕ ಕುತ್ತು ತರುವ ಪುಂಡರ ಹಾವಳಿ ಜೊತೆ ಜೈಲಿನ ಸೆರೆವಾಸ ಹಾಗೂ ವನವಾಸದ ಸ್ಯಾಂಪಲ್ಲುಗಳನ್ನೂ ಈ ವಿಡಿಯೋದಲ್ಲಿ ನೀವು ನೋಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!