Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊನ್ನೆ ಒಂದು ಇವತ್ತು ಮತ್ತೊಂದು ಬಿಎಂಟಿಸಿ ಬಸ್ ಧಗಧಗ : ಬಸ್ ನಲ್ಲಿದ್ದವರು ?

Facebook
Twitter
Telegram
WhatsApp

 

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್ ಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣ ಬ್ಯಾಕ್ ಟು ಬ್ಯಾಕ್ ನಡೆಯುತ್ತಿದೆ. ಮೊನ್ನೆ ಮೊನ್ನೆಯಷ್ಟೇ ನಿಂತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದೀಗ ಇಂದು ಚಲಿಸುತ್ತಿದ್ದ ಬಸ್ ನಲ್ಲೇ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆ ಜಯನಗರದ ಮೆಟ್ರೋ ಸ್ಟೇಷನ್ ಹಿಂಭಾಗ ನಡೆದಿದೆ. ನೋಡ್ ನೋಡ್ತಲೇ ಬಸ್ಸು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. 15 ಜನರಿದ್ದ ಬಸ್ ಕ್ಷಣಾರ್ಧದಲ್ಲಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಈ ಬಸ್ ಮೆಜೆಸ್ಟಿಕ್ ನಿಂದ ಜಯನಗರ ಕಡೆಗೇನೆ ಬರ್ತಾ ಇತ್ತು. ಆದ್ರೆ ಚಲಿಸುತ್ತಿದ್ದಾಗಲೇ ಬಸ್ ನಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿ ಬಂದ ಸೌಂಡ್ ಕೇಳಿ ಅನುಮಾನಗೊಂಡ ಡ್ರೈವರ್ ಕೆಂಪರಾಜು ತಕ್ಷಣ ಬಸ್ ನಿಲ್ಲಿಸಿ, ಎಲ್ಲರನ್ನು ಕೆಳಗಿಳಿಯುವಂತೆ ತಿಳಿಸಿದ್ದಾರೆ. ಎಲ್ಲರೂ ಕೆಳಗಿಳಿದು ನೋಡುತ್ತಲೇ ಬಸ್ ಬೆಂಕಿಗಾಹುತಿಯಾಗಿದೆ. ಸದ್ಯ ಯಾರಿಗೂ ಯಾವ ತೊಂದರೆಯಾಗದೆ ಇದ್ಧದ್ದಕ್ಕೆ ಕಂಡಕ್ಟರ್ ಮತ್ತು ಡ್ರೈವರ್ ನಿಟ್ಟುಸಿರು ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!