Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗದಗದಲ್ಲಿ ಅತಿಥಿ ಶಿಕ್ಷಕನಿಂದ ಬಾಲಕನಿಗೆ ಥಳಿತ : ವಿದ್ಯಾರ್ಥಿ ಸಾವು..!

Facebook
Twitter
Telegram
WhatsApp

 

 

ಗದಗ: ವಿದ್ಯಾರ್ಥಿಗಳಿಗೆ ಹೊಡೆದು, ಬಡಿದು ಶಿಕ್ಷೆ ನೀಡಿದರೆ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಚೆನ್ನಾಗಿ ಕಲಿತು, ಭವಿಷ್ಯವನ್ನು ರೂಪಿಸಿಕೊಳ್ಳುತ್ತಾರೆ. ಆದರೆ ಶಿಕ್ಷಕರ ಹೊಡೆತ ಮಕ್ಕಳ ಪ್ರಾಣವನ್ನು ಬಲಿ ಪಡೆಯಬಾರದು. ಗದಗ ಜಿಲ್ಲೆಯಲ್ಲಿ ಶಿಕ್ಷಕರ ಥಳಿತಕ್ಕೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. 4 ವರ್ಷದ ಭರತ್ ಎಂಬಾತ ಸಾವನ್ನಪ್ಪಿರುವ ವಿದ್ಯಾರ್ಥಿ.

ನರಗುಂದ ತಾಲೂಕಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಈ ಘಟನೆ ನಡೆದಿದೆ. ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಅತಿಥಿ ಶಿಕ್ಷಕ ಮುತ್ತಪ್ಪ ಹಲ್ಲೆ ನಡೆಸಿದ್ದಾರೆ. ಇವರ ಹೊಡೆತಕ್ಕೆ ಭರತ್ ಚಿಕತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿ ಮಾತ್ರವಲ್ಲ ಈತನ ಸೈಕೋ ಕೆಲಸಕ್ಕೆ ಸಹ ಶಿಕ್ಷಕಿ, ಗೀತಾ ಬಾರಕೇರಿ ಕೂಡ ಹಲ್ಲೆಗೊಳಗಾಗಿದ್ದಾರೆ‌. ಘಟನಾ ಸ್ಥಳಕ್ಕೆ ನರಗುಂದ ಪೊಲೀಸರು ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ  ವಿಶ್ವ ಶುಶ್ರೂಶಕರ ದಿನಾಚರಣೆ

ಚಿತ್ರದುರ್ಗ, (ಮೇ.15) : ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ವಿಶ್ವ ಶುಶ್ರೂಶಕರ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಡಾ.ಪ್ರದೀಪ್, ಡಾ.ಹೆಚ್.ಎಸ್. ಬಸವರಾಜ್,

Gold Price Today : 90 ಸಾವಿರದ ಸಮೀಪಕ್ಕೆ ಬೆಳ್ಳಿ : ಬಂಗಾರದ ಬೆಲೆ ಎಷ್ಟು ಗೊತ್ತಾ ?

  ಸುದ್ದಿಒನ್ :  ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತಗಳು ಆಗುತ್ತಿರುತ್ತವೆ.  ಬೆಲೆಗಳು ಒಂದು ದಿನ ಕಡಿಮೆಯಾದರೆ ಮತ್ತೆ ಮರುದಿನ ಏರಿಕೆಯಾಗುತ್ತವೆ. ಈಗ ಮದುವೆ ಸೀಸನ್ ಅಲ್ಲದಿದ್ದರೂ ಬೆಲೆ ಹೆಚ್ಚುತ್ತಲೇ

ಮನೆ ಇಲ್ಲ, ಕಾರು ಇಲ್ಲ.. ಪ್ರಧಾನಿ ಮೋದಿ ಆಸ್ತಿ ಎಷ್ಟು ಕೋಟಿ ಗೊತ್ತಾ?

ಸುದ್ದಿಒನ್ :  ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ನಾಮನಿರ್ದೇಶನದ ಸಂದರ್ಭದಲ್ಲಿ, ಮೋದಿ ಅವರು

error: Content is protected !!